22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡತ್ತೊಡಿ – ಪೆರ್ಲ ಸ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂತೆ ಕಾರ್ಯಕ್ರಮ

ಪೆರ್ಲ : ಸ. ಹಿ. ಪ್ರಾ. ಶಾಲೆ ಮುಂಡತ್ತೊಡಿ – ಪೆರ್ಲ ಇಲ್ಲಿ ಮಕ್ಕಳ ಸಂತೆ ಕಾರ್ಯಕ್ರಮವನ್ನು ಫೆ.8ರಂದು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಸಂಪೂರ್ಣ ಟೆಕ್ಸ್ ಟೈಲ್ಸ್ ಉಜಿರೆ ಇದರ ಮಾಲಕ ಅನಿಲ್ ಕುಮಾರ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಎಸ್. ಡಿ. ಎಂ. ಸಿ ಅಧ್ಯಕ್ಷೆ ಶ್ರೀಮತಿ ರೇವತಿ, ಉಪಾಧ್ಯಕ್ಷ ದೇವರಾಜ್, ಉಜಿರೆ ಕ್ಲಸ್ಟರ್ ಸಿಆರ್ ಪಿ ಶ್ರೀಮತಿ ಪ್ರತಿಮಾ ಕೆ. ಎಂ, ಪುತ್ತೂರು ನಗರಸಭೆ ಉಪಾಧ್ಯಕ್ಷ ಬಾಲಚಂದ್ರ ಕೆಮ್ಮಿಂಜೆ, ಉಜಿರೆ ಗ್ರಾಮ ಪಂಚಾಯತ್ ನ ಸದಸ್ಯರಾದ ಲಲಿತಾ, ಎಸ್ ಡಿ.ಎಂ.ಸಿ ಸದಸ್ಯರು, ಪೋಷಕರು, ಶಿಕ್ಷಕವೃಂದ ದವರು ಉಪಸ್ಥಿತರಿದ್ದರು.

ಮುಖ್ಯ ಅತಿಥಿಯಾದ ಬಾಲಚಂದ್ರ ಕೆಮ್ಮಿಂಜೆ ಅವರು ಮಾತನಾಡಿ ಮಕ್ಕಳಲ್ಲಿ ವ್ಯವಹಾರ ಜ್ಞಾನವನ್ನು ವೃದ್ಧಿಸುವಲ್ಲಿ ಇಂತಹ ಕಾರ್ಯಕ್ರಮಗಳು ಅತ್ಯಂತ ಉಪಯುಕ್ತ ಎಂದು ಶುಭ ಹಾರೈಸಿ ಮೆಚ್ಚುಗೆಯ ನುಡಿಗಳನ್ನಾಡಿದರು. ಮುಖ್ಯ ಶಿಕ್ಷಕಿ ಸೇವಂತಿ ಬಿ ಸ್ವಾಗತಿಸಿ, ಶಿಕ್ಷಕಿ ಉಷಾಲತಾ ವಂದಿಸಿದರು.

Related posts

ಪಡಂಗಡಿ ಗ್ರಾ.ಪಂ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಅದಿತಿ ಮುಗೆರೋಡಿ ತೇರ್ಗಡೆ

Suddi Udaya

ಸಫರೇ ತಕ್‌ರೀಮ್ ಗೆ ಕಾಜೂರಿನಲ್ಲಿ ಚಾಲನೆ

Suddi Udaya

ಉಜಿರೆ: ಕೋಡಿಬೈಲು ನಿವಾಸಿ ಪ್ರಭಾಕರ ಪಡುವೆಟ್ನಾಯ ನಿಧನ 

Suddi Udaya

ಜ.10-11: ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವರ ಸನ್ನಿಧಿಯಲ್ಲಿ ಲೋಕಕಲ್ಯಾಣಾರ್ಥವಾಗಿ ನಾಗಬ್ರಹ್ಮಮಂಡಲೋತ್ಸವ

Suddi Udaya

ಕಳಿಯ ಗ್ರಾ.ಪಂ. ವ್ಯಾಪಿಯಲ್ಲಿ ಬಿರುಸಿನ ಮತದಾನ: ಗಮನಸೆಳೆದ ಪಿಂಕ್(ಸಖಿ) ಮತಗಟ್ಟೆ : ಮತಗಟ್ಟೆ ಕೇಂದ್ರದಲ್ಲಿ ಮತದಾರರ ವಿವಿಧ ಬೇಡಿಕೆ

Suddi Udaya
error: Content is protected !!