37.5 C
ಪುತ್ತೂರು, ಬೆಳ್ತಂಗಡಿ
February 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಪವನ್ ಸಾಲ್ಯಾನ್ ಆಯ್ಕೆ

ಬೆಳ್ತಂಗಡಿ : ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಪವನ್ ಸಾಲ್ಯಾನ್ ಆಯ್ಕೆಯಾಗಿದ್ದಾರೆ.

ಇವರು ಬೆಳ್ತಂಗಡಿ ಎನ್ಎಸ್ ಯು ಐ ಅಧ್ಯಕ್ಷರಾಗಿ , ಜಿಲ್ಲಾ ಎನ್ಎಸ್ ಯು ಐ ಅಧ್ಯಕ್ಷರಾಗಿ, ರಾಜ್ಯ ಎನ್ಎಸ್ ಯು ಐ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ, ಬಂದಾರು ಗ್ರಾಮದ ಕೊಲ್ಲಾಜೆ ನಿವಾಸಿ ವಿಶ್ವನಾಥ ಮತ್ತು ಸುಚಿತ್ರಾ ವಿಶ್ಚನಾಥ್ ಕೊಲ್ಲಾಜೆ ರವರ ಪುತ್ರ.

Related posts

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಡುಮದ್ದು ತಯಾರಿಕ ಘಟಕದಲ್ಲಿ ಮಹಾ ಸ್ಪೋಟ ದುರಂತದಲ್ಲಿ ಸಾವು ಹಾಗೂ ಹಲವರಿಗೆ ಗಂಭೀರ ಗಾಯ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಾಧನೆಗೆ ವಿಮಾ ಕ್ಷೇತ್ರದ ಗೌರವ

Suddi Udaya

ಮದ್ದಡ್ಕ ಮುಖ್ಯರಸ್ತೆಯಲ್ಲಿ ಕೆಟ್ಟು ನಿಂತ ಕೆ.ಎಸ್.ಆರ್.ಟಿ.ಸಿ ಬಸ್ಸು: ಟ್ರಾಫಿಕ್ ಜಾಮ್, ವಾಹನ ಸವಾರರ ಪರಾದಾಟ: ಬದಲಿ ರಸ್ತೆಗಳನ್ನು ಬಳಸಿಕೊಂಡು ಸಂಚಾರಿಸುವಂತೆ ಸೂಚನೆ

Suddi Udaya

ಬಸ್ಸು ಮತ್ತು ಬೈಕ್ ನಡುವೆ ರಸ್ತೆ ಅಪಘಾತ: ಬೈಕ್ ಸವಾರ ಬೆಳ್ತಂಗಡಿ ಹೂವಿನ ವ್ಯಾಪಾರಿ ಶಿವರಾಮ್ ಗಂಭೀರ ಗಾಯ

Suddi Udaya

ಅಕ್ರಮ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ಇಂದು(ಜ.6): ಸೌತಡ್ಕ ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ಸಮುದ್ರ ಮಥನ ಸೇವೆಯಾಟ : ಶ್ರೀ ಮಹಾಗಣಪತಿ ದೇವರಿಗೆ “ಮೂಡಪ್ಪ ಸೇವೆ”

Suddi Udaya
error: Content is protected !!