19.5 C
ಪುತ್ತೂರು, ಬೆಳ್ತಂಗಡಿ
February 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಇದರ ವಿಸ್ತ್ರತ ಘಟಕ “ಅಗ್ರಿಲೀಫ್ 2.0” ಉದ್ಘಾಟನೆ

ನಿಡ್ಲೆ: ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಇದರ ವಿಸ್ತ್ರತ ಘಟಕದ ಉದ್ಘಾಟನಾ ಸಮಾರಂಭ ” ಅಗ್ರಿಲೀಫ್ 2.0 ” ರೈತರ ಜೊತೆ – ವಿಶ್ವದ ಕಡೆ ಕಾರ್ಯಕ್ರಮವು ಫೆ.8 ರಂದು ನಿಡ್ಲೆ ಅಗ್ರಿಲೀಫ್ ಸಂಸ್ಥೆ, ಬರಂಗಾಯದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ದ.ಕ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಮಂಗಳೂರು ಕ್ಯಾಂಪ್ಕೋ ವ್ಯವಸ್ಥಾಪಕ ನಿರ್ದೇಶಕ ಬಿ.ವಿ. ಸತ್ಯನಾರಾಯಣ, ರಾಗ್ನೇಶ್ ಸಾಲಿಯಾನ್ ಬೆಳ್ತಂಗಡಿ, ಅಗ್ರಿಲೀಫ್ ಸಂಸ್ಥೆಯ ಸ್ಥಾಪಕ ಅವಿನಾಶ್ ರಾವ್ ಹಾಗೂ ಸಹಸಂಸ್ಥಾಪಕ ಅತಿಶಯ ಎಂ. ಜೈನ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸ್ಥಾಪಕರ ತಾಯಿ ಲಲಿತ ಅಮ್ಮರವರನ್ನು ಸನ್ಮಾನಿಸಲಾಯಿತು. ಅಲ್ಲದೇ ಸಂಸ್ಥೆಯಲ್ಲಿ ಸಾಧನೆ ಮಾಡಿದ ಉದ್ಯೋಗಿಗಳನ್ನು ಗುರುತಿಸಲಾಯಿತು.

ಅವಿನಾಶ್ ರಾವ್ ಸ್ವಾಗತಿಸಿದರು.ಪೃಥ್ವಿ ಕಾರ್ಯಕ್ರಮ ನಿರೂಪಿಸಿದರು. ಅತಿಶಯ ಜೈನ್ ವಂದಿಸಿದರು. ನಂತರ ಸಂಸ್ಥೆಯ ಉದ್ಯೋಗಿಗಳಿಂದ ಮನೋರಂಜನ ಕಾರ್ಯಕ್ರಮ, ರಾತ್ರಿ ಪ್ರಸಿದ್ಧ ಕಲಾವಿದರಿಂದ ಇಂದ್ರಜಿತ್ ಕಾಳಗ-ಲವ ಕುಶ ಯಕ್ಷಗಾನ ಪ್ರದರ್ಶನ ಜರುಗಲಿದೆ.

Related posts

ಕುವೆಟ್ಟು: ಶಕ್ತಿನಗರದ ಬಳಿ ಪಾದಾಚಾರಿಗೆ ಬೈಕ್ ಡಿಕ್ಕಿ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿಗೆ ಎಕ್ಸ್‌ಪೆರಿಯಾ-2023 ಪ್ರಶಸ್ತಿ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಸಾರ್ವಜನಿಕರು ಬೆಂಬಲ ನೀಡಬೇಕು: ಧರ್ಮಗುರು ಫಾ. ಆದರ್ಶ್ ಜೋಸೆಫ್

Suddi Udaya

ಬೆಳ್ತಂಗಡಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ತಾಲೂಕು ಕಚೇರಿ ಎದುರು ಪ್ರತಿಭಟನೆ

Suddi Udaya

ಗೇರುಕಟ್ಟೆ: ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ನೇತೃತ್ವದಲ್ಲಿ ಸಮಾಜ ಸೇವಕ ಕೇಶವ ಫಡಕೆಯವರಿಗೆ ಗೌರವಾರ್ಪಣೆ

Suddi Udaya
error: Content is protected !!