25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಇದರ ವಿಸ್ತ್ರತ ಘಟಕ “ಅಗ್ರಿಲೀಫ್ 2.0” ಉದ್ಘಾಟನೆ

ನಿಡ್ಲೆ: ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಇದರ ವಿಸ್ತ್ರತ ಘಟಕದ ಉದ್ಘಾಟನಾ ಸಮಾರಂಭ ” ಅಗ್ರಿಲೀಫ್ 2.0 ” ರೈತರ ಜೊತೆ – ವಿಶ್ವದ ಕಡೆ ಕಾರ್ಯಕ್ರಮವು ಫೆ.8 ರಂದು ನಿಡ್ಲೆ ಅಗ್ರಿಲೀಫ್ ಸಂಸ್ಥೆ, ಬರಂಗಾಯದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ದ.ಕ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಮಂಗಳೂರು ಕ್ಯಾಂಪ್ಕೋ ವ್ಯವಸ್ಥಾಪಕ ನಿರ್ದೇಶಕ ಬಿ.ವಿ. ಸತ್ಯನಾರಾಯಣ, ರಾಗ್ನೇಶ್ ಸಾಲಿಯಾನ್ ಬೆಳ್ತಂಗಡಿ, ಅಗ್ರಿಲೀಫ್ ಸಂಸ್ಥೆಯ ಸ್ಥಾಪಕ ಅವಿನಾಶ್ ರಾವ್ ಹಾಗೂ ಸಹಸಂಸ್ಥಾಪಕ ಅತಿಶಯ ಎಂ. ಜೈನ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸ್ಥಾಪಕರ ತಾಯಿ ಲಲಿತ ಅಮ್ಮರವರನ್ನು ಸನ್ಮಾನಿಸಲಾಯಿತು. ಅಲ್ಲದೇ ಸಂಸ್ಥೆಯಲ್ಲಿ ಸಾಧನೆ ಮಾಡಿದ ಉದ್ಯೋಗಿಗಳನ್ನು ಗುರುತಿಸಲಾಯಿತು.

ಅವಿನಾಶ್ ರಾವ್ ಸ್ವಾಗತಿಸಿದರು.ಪೃಥ್ವಿ ಕಾರ್ಯಕ್ರಮ ನಿರೂಪಿಸಿದರು. ಅತಿಶಯ ಜೈನ್ ವಂದಿಸಿದರು. ನಂತರ ಸಂಸ್ಥೆಯ ಉದ್ಯೋಗಿಗಳಿಂದ ಮನೋರಂಜನ ಕಾರ್ಯಕ್ರಮ, ರಾತ್ರಿ ಪ್ರಸಿದ್ಧ ಕಲಾವಿದರಿಂದ ಇಂದ್ರಜಿತ್ ಕಾಳಗ-ಲವ ಕುಶ ಯಕ್ಷಗಾನ ಪ್ರದರ್ಶನ ಜರುಗಲಿದೆ.

Related posts

ಸೇವಾಭಾರತಿಯಿಂದ ಈ ವರ್ಷದ “ಸೇವಾ ಶ್ರೇಷ್ಠ -2024” ಪುರಸ್ಕಾರ:

Suddi Udaya

ಎಸ್‌.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ಮತ್ತು ಸಂಶೋಧನಾ ವಿಭಾಗದಿಂದ ಅಗ್ನಿ ಸುರಕ್ಷತೆ, ಆರೋಗ್ಯ ಸುರಕ್ಷತೆ, ಹಾಗೂ ವಿಪತ್ತು ನಿರ್ವಹಣೆ ಕುರಿತು ಜಾಗೃತಿ ತರಬೇತಿ

Suddi Udaya

ಬೆಳ್ತಂಗಡಿ ಬಿಜೆಪಿ ಎಸ್.ಸಿ ಮೋರ್ಚಾ ವತಿಯಿಂದ ಡಾ| ಬಿ. ಆರ್. ಅಂಬೇಡ್ಕರ್ ಜಯಂತಿ ಅಚರಣೆ

Suddi Udaya

ಮಂಜೊಟ್ಟಿ- ಮಂಚಕಲ್ಲುವಿನಲ್ಲಿ ಧರೆಗುರುಳಿದ ಮರ, ಸಂಚಾರಕ್ಕೆ ತೊಂದರೆ

Suddi Udaya

ಬೆಳ್ತಂಗಡಿ: ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರ 100ನೇ ಹುಟ್ಟುಹಬ್ಬದ ಅಂಗವಾಗಿ ಶ್ರೀರಾಘವೇಂದ್ರ ಮಠದ ಸುಂದರ ಪರಿಸರದಲ್ಲಿ “ಪ್ರೇಮ ತರು” ಸಸಿಗಳನ್ನು ನೆಡುವ ಕಾರ್ಯಕ್ರಮ

Suddi Udaya

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವೈದ್ಯಕೀಯ ನೆರವು

Suddi Udaya
error: Content is protected !!