23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಇಂದಬೆಟ್ಟು ಆರೋಗ್ಯ ಕೇಂದ್ರದಲ್ಲೊಂದು ಅಚ್ಚರಿ; ಆಸ್ಪತ್ರೆ ಬಾಗಿಲು ಹಾಕದೆ ಹೋದ ಸಿಬ್ಬಂದಿಗಳು

ಬೆಳ್ತಂಗಡಿ: ಆಸ್ಪತ್ರೆಗಳಲ್ಲಿ ವೈದ್ಯರು, ನರ್ಸ್‌ಗಳು ಅಥವಾ ಇತರ ಸಿಬ್ಬಂದಿಗಳು ಇರುವುದು ಸಾಮಾನ್ಯ ಆದರೆ ಇಂದಬೆಟ್ಟು ಪ್ರಾಥಮಿಕ ಆಸ್ಪತ್ರೆಯಲ್ಲಿ ಫೆ.8ರಂದು ಸಂಜೆ 5.30ರಿಂದ ಯಾರೂ ಇಲ್ಲದೆ, ಬಾಗಿಲನ್ನು ಹಾಕದೆ ಸಿಬ್ಬಂದಿಗಳು ಹೋಗಿರುವುದು ಕಂಡು ಬಂದಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಸುಮಾರು 7 ಗಂಟೆ ತನಕ ಆಸ್ಪತ್ರೆಗಳು ಓಪನ್ ಆಗಿರುತ್ತದೆ. ಅಗತ್ಯವಿದ್ದವರು ಜೌಷಧಿಗಾಗಿ ಬರುತ್ತಿರುತ್ತಾರೆ. ನಂತರ ಹೆಚ್ಚಿನ ಕಡೆ ಬಾಗಿಲು ಹಾಕಿ ಸಿಬ್ಬಂದಿಗಳು ತೆರಳುತ್ತಾರೆ. ಆದರೆ ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇಂದು ಸಂಜೆ 5.30ಕ್ಕೆ ಸ್ಥಳೀಯರು ಹೋಗಿದ್ದು, ಅವರಿಗೆ ಅಚ್ಚರಿ ಕಾದಿತ್ತು. ಆಸ್ಪತ್ರೆ ಓಪನ್ ಆಗಿತ್ತು. ಆದರೆ ಒಳಗೆ ಯಾರೂ ಇರಲಿಲ್ಲ. ವೈದ್ಯರು, ನರ್ಸ್‌ಗಳು, ಸಿಬ್ಬಂದಿಗಳು ಯಾರು ಇಲ್ಲದೆ ಸ್ಥಳೀಯರು ಸಂಬಂಧ ಪಟ್ಟವರಿಗೆ ಮಾಹಿತಿ ನೀಡಲು ಮೊಬೈಲ್ ಕರೆ ಮಾಡಿದರೂ ಅವರು ಸ್ವೀಕರಿಸಲಿಲ್ಲ. ಆಸ್ಪತ್ರೆಗೆ ಬಾಗಿಲನ್ನು ಹಾಕದೆ ಹೋಗಿರುವುದು ಸ್ಥಳೀಯರಿಗೆ ಆಶ್ಚರ್ಯವನ್ನು ತಂದಿದೆ.

Related posts

ಬೆಳ್ತಂಗಡಿ: ಡಾ| ಬಿ. ಆರ್. ಅಂಬೇಡ್ಕರ್ ರವರ 135 ನೇ ಜನ್ಮದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ಹಾಗೂ ಹೃದಯ-ಶ್ವಾಸ ಪುನಶ್ಚೇತನ ಕುರಿತು ಮಾಹಿತಿ, ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರ ಹಾಗೂ ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಕಳಿಯ ಬೊಳ್ಳುಕಲ್ಲು ಹನುಮಾನ್ ನಗರ ಶ್ರೀ ದುರ್ಗಾ ಭಜನಾ ಮಂಡಳಿ ವಾರ್ಷಿಕ ಲೆಕ್ಕ ಪತ್ರ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿ ಪವನ್ ಸಾಲ್ಯಾನ್ ಕೊಲ್ಲಾಜೆ

Suddi Udaya

ರಾಜ್ಯಮಟ್ಟದ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಉಜಿರೆಯ ಎಸ್.ಡಿ.ಎಂ ತಂಡ ಚಾಂಪಿಯನ್ಸ್

Suddi Udaya
error: Content is protected !!