22.9 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಕಾಶಿಬೆಟ್ಟು ಬಳಿ ರಸ್ತೆಯ ಮೋರಿಗೆ ಡಿಕ್ಕಿ ಹೊಡೆದ ಬೋಲೆರೋ ವಾಹನ

ಉಜಿರೆ: ರಾಷ್ಟ್ರೀಯ ಹೆದ್ದಾರಿಯ ಉಜಿರೆ ಕಾಶಿಬೆಟ್ಟು ಬಳಿ ಬೋಲೆರೋ ವಾಹನವು ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದ ಘಟನೆ ಫೆ.8 ರಂದು ನಡೆದಿದೆ.

ಬೆಳ್ತಂಗಡಿಯಿಂದ ಉಜಿರೆ ಕಡೆ ತೆರಳುತ್ತಿದ್ದ ಬೋಲೆರೋ ವಾಹನವು ನಿಯಂತ್ರಣ ತಪ್ಪಿ ರಸ್ತೆಯ ಮೋರಿಗೆ ಡಿಕ್ಕಿ ಹೊಡೆದಿದ್ದು ಬೋಲೆರೋ ವಾಹನವು ಹಾನಿಯಾಗಿದೆ. ಬೋಲೆರೋ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಹೊಸಂಗಡಿ ನಿವಾಸಿ ಶ್ರೀಮತಿ ಮೀನಾಕ್ಷಿ ನಿಧನ

Suddi Udaya

ಮಡಂತ್ಯಾರು ಶಿಶು ಮಂದಿರದ ಸಮೀಪ ಬಾರಿ ಮಳೆಗೆ ಹೊಂಡ ಗುಂಡಿಗಳ ನಿರ್ಮಾಣ: ವಾಹನ ಸಂಚಾರಕ್ಕೆ ತೊಂದರೆ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ನಿಧಿ ವಿತರಣೆ

Suddi Udaya

ಗೇರುಕಟ್ಟೆ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯಿಂದ ಗೇರುಕಟ್ಟೆ ಶ್ರೀ ಗಣೇಶೋತ್ಸವ ಸಮಿತಿಯ ಸಭಾಂಗಣಕ್ಕೆ 50 ಚಯರ್ ಕೊಡುಗೆ

Suddi Udaya

ಬೆಳ್ತಂಗಡಿ: ಅಚ್ಚಿನಡ್ಕದಲ್ಲಿ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿಂಶತಿ ಸಂಭ್ರಮ ಹಾಗೂ ಕಾಲೇಜಿನ ವಾರ್ಷಿಕೋತ್ಸವ

Suddi Udaya
error: Content is protected !!