26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಡುಪಿ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಂದ ಅರ್ಚಕ ಕೆ.ರಮಾನಂದ ಭಟ್ ಕೊಕ್ಕಡ ಅವರಿಗೆ “ಶ್ರೀಕೃಷ್ಣಗೀತಾನುಗ್ರಹ” ಪ್ರಶಸ್ತಿ ಪ್ರದಾನ

ಕೊಕ್ಕಡ: ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ ಹಾಗೂ ತುಳು ಶಿವಳ್ಳಿ ಮಧ್ವಬ್ರಾಹ್ಮಣ ಮಹಾಮಂಡಲ ಸಹಯೋಗದಲ್ಲಿ ಶ್ರೀ ಮಧ್ವನವಮ್ಯುತ್ಸವ ಕಾರ್ಯಕ್ರಮದಲ್ಲಿ ಜಗದ್ಗುರು ಶ್ರೀಮನ್ಮದ್ವಾಚಾರ್ಯರ ಪಾದಸ್ಪರ್ಶದಿಂದ ಪಾವನಗೊಂಡ ವಿವಿಧ ಕ್ಷೇತ್ರಗಳ ಪೈಕಿ ಕೊಕ್ಕಡ ಶ್ರೀ ವೈದ್ಯನಾಥೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ಕೆ.ರಮಾನಂದ ಭಟ್ ಅವರನ್ನು

ಕ್ಷೇತ್ರಗಳ ಪ್ರತಿನಿಧಿಗಳ ಪರವಾಗಿ ಉಡುಪಿ ಶ್ರೀ ಪುತ್ತಿಗೆ ಮಠದ ಜಗದ್ಗುರು ಶ್ರೀ ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನಂನ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು “ಶ್ರೀಕೃಷ್ಣಗೀತಾನುಗ್ರಹ” ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

Related posts

ಕರ್ನಾಟಕ ರಾಜ್ಯ ಪ್ಯಾರಾಮೆಡಿಕಲ್ ಬೋರ್ಡ್ ರ್‍ಯಾಂಕ್ ಪ್ರಕಟ: ಗೇರುಕಟ್ಟೆ ಮನ್ ಶರ್ ಪ್ಯಾರಾಮೆಡಿಕಲ್ ಕಾಲೇಜಿಗೆ DMIT ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಒಟ್ಟು 6 ರ್‍ಯಾಂಕ್

Suddi Udaya

ಮಾ.13-17: ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಗೆ ದಾನಿಗಳಿಂದ ಕೊಡುಗೆಗಳ ಹಸ್ತಾಂತರ

Suddi Udaya

ಇಳಂತಿಲ ವ್ಯಾಪ್ತಿಯಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಡಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್, ಭಾರತೀಯ ಕಥೊಲಿಕ್ ಯುವ ಸಂಚಲನ ಹಾಗೂ ಯುವ ಕಥೊಲಿಕ್ ವಿದ್ಯಾರ್ಥಿ ಸಂಚಲನ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ತೆಂಕಕಾರಾಂದೂರು ಗ್ರಾಮದಲ್ಲೊಂದು ಕೇಳುವವರಿಲ್ಲದ ಅಂಬೇಡ್ಕರ್ ಭವನ: ಗಾಳಿ ಮಳೆಗೆ ಮೇಲ್ಛಾವಣಿ ಕುಸಿದರು ಗಮನಿಸಿದ ಸಂಬಂಧಪಟ್ಟ ಇಲಾಖೆ: ನೂತನ ಅಂಬೇಡ್ಕರ್ ಭವನ ನಿರ್ಮಿಸಿ ಅಥವಾ ದುರಸ್ತಿಗೊಳಿಸುವಂತೆ ಅಶ್ರಫ್ ಕಟ್ಟೆಯವರಿಂದ ಮನವಿ

Suddi Udaya
error: Content is protected !!