37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ; ಬೆಳ್ತಂಗಡಿ ಮಂಡಲದ ವತಿಯಿಂದ ವಿಜಯೋತ್ಸವ: ಸಂಸದ ಕ್ಯಾ| ಬ್ರಿಜೇಶ್ ಚೌಟ ಭಾಗಿ

ಬೆಳ್ತಂಗಡಿ: ದೆಹಲಿ ಚುನಾವಣೆಯಲ್ಲಿ ಬಿಜೆಪಿ ೪೮ ಸೀಟುಗಳನ್ನು ಪಡೆದುಕೊಂಡು ಜಯಭೇರಿ ಭಾರಿಸಿದ ಅಧಿಕಾರಕ್ಕೆ ಬಂದ ಹಿನ್ನಲೆಯಲ್ಲಿ ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದ ಬಳಿಯಲ್ಲಿ ವಿಜಯೋತ್ಸವನ್ನು ಆಚರಿಸಲಾಯಿತು.

ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿರುವುದಕ್ಕೆ ಹರ್ಷ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ ಎಂ. ಪಾರೆಂಕಿ, ಜಯಾನಂದ ಗೌಡ ಪ್ರಜ್ವಲ್, ಪ್ರಮುಖರಾದ ಸೀತಾರಾಮ ಬೆಳಾಲು, ಸದಾನಂದ ಪೂಜಾರಿ ಉಂಗಿಲಬೈಲು, ಸುಂದರ ಹೆಗ್ಡೆ ವೇಣೂರು, ಮೋಹನ್ ಅಂಡಿಂಜೆ, ಚೆನ್ನಕೇಶವ ಮುಂಡಾಜೆ, ಶರತ್‌ಕುಮಾರ್ ಶೆಟ್ಟಿ, ಅರವಿಂದ ಲಾಯಿಲ, ಮಾಧವ ಶಿರ್ಲಾಲು, ಪ್ರಭಾಕರ ಆಚಾರ್ಯ ಸವಣಾಲು, ಚಂದ್ರರಾಜ್ ಮೇಲಂತಬೆಟ್ಟು, ಮಹೇಶ್ ಕೋಟ್ಯಾನ್, ಮಂಜುನಾಥ ಸಾಲ್ಯಾನ್, ಯಶವಂತ ಡೆಚ್ಚಾರ್, ರೂಪ ಮಡಂತ್ಯಾರು, ಶೋಭಾ ಕುಲಾಲ್ ಬಳೆಂಜ,ಜಯಾನಂದ ಕಲ್ಲಾಪು, ಜಗದೀಶ್ ಕನ್ನಾಜೆ, ಅಭಿಜಿತ್ ಜೈನ್ ನಾರಾವಿ, ನೇಮಯ್ಯ ಕುಲಾಲ್ ವೇಣೂರು, ಕೊರಗಪ್ಪ ಗೌಡ ಚಾರ್ಮಾಡಿ, ಈಶ್ವರ ಭೈರ, ಪ್ರಭಾಕರ ಆಚಾರ್ಯ, ಉಮೇಶ್ ಕುಲಾಲ್ ಜಿ.ಕೆರೆ, ವಸಂತಿ ಮಚ್ಚಿನ, ಉಮೇಶ್ ನಡ್ತಿಕಲ್, ಲಕ್ಷ್ಮೀಕಾಂತ ಶೆಟ್ಟಿ, ಆಶಾ ಸಲ್ದಾನ, ಹರೀಶ್ ಕಳೆಂಜ ಮೊದಲಾದವರು ಉಪಸ್ಥಿತರಿದ್ದರು.


ನಂತರ ಸಂಸದರು ಬಿಜೆಪಿ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

Related posts

ಲಯನ್ಸ್ ಪ್ರಾಂತೀಯ ಸಮ್ಮೇಳನ

Suddi Udaya

ಕಡಿರುದ್ಯಾವರ ಹೇಡ್ಯ ನಿವಾಸಿ ಎಸ್.ಪಿ ಮ್ಯಾಥ್ಯೂ ನಿಧನ

Suddi Udaya

ಕೊಯ್ಯೂರು ಗ್ರಾಮದಲ್ಲಿ ನೆಟ್ವರ್ಕ್ ಸಮಸ್ಯೆ, ಏರ್ ಟೆಲ್ ಸಂಸ್ಥೆಯ ಗಮನಕ್ಕೆ ತಂದರೂ ನಿರ್ಲಕ್ಷ್ಯ ಧೋರಣೆ: ಸಮಸ್ಯೆ ಬಗೆಹರಿಸುವಂತೆ ಸಾರ್ವಜನಿಕರ ಪರವಾಗಿ ಅಶೋಕ್ ಪೂಜಾರಿ ಬಜಿಲ ಒತ್ತಾಯ

Suddi Udaya

ಬಳಂಜ: ಅಸೌಖ್ಯದಿಂದ ಮಹಿಳೆ ಸಾವು

Suddi Udaya

ಉಜಿರೆ ಹಳೆಪೇಟೆ ಮಸೀದಿಯಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 15ನೇ ಪಟ್ಟಾಭಿಷೇಕದ ವರ್ಧತ್ಯುತ್ಸವ

Suddi Udaya
error: Content is protected !!