April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸ್ಥಾಯಿ ಸಮಿತಿಯ ಅಧ್ಯಕ್ಷ ಶರತ್ ಕುಮಾರ್ ರವರ ಮನೆಗೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

ಬೆಳ್ತಂಗಡಿ: ಸಂಸದ ಕ್ಯಾ ಬ್ರಿಜೇಶ್ ಚೌಟರವರು ಬೆಳ್ತಂಗಡಿ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿಯವರ ಮನೆಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಶರತ್ ಶೆಟ್ಟಿಯವರ ಮಾತ ಪಿತರಾದ ವಿಜಯ್ ಶೆಟ್ಟಿ ಮತ್ತು ಹೇಮಾವತಿ, ಮನೆಯವರಾದ ಸೌಮ್ಯ, ರೂಪಾ, ವಿದ್ಯಾರವರು ಸಂಸದರನ್ನು ಗೌರವಿಸಿ, ಸತ್ಕರಿಸಿದರು.

ವಿಧಾನ ಪರಿಷತ್ ಶಾಸಕ ಪ್ರತಾಪ ಸಿಂಹ ನಾಯಕ್, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್,ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ,ಬಿಜೆಪಿ ಯುವ ಮೋರ್ಚಾ ಪ್ರಮುಖರಾದ ಉಮೇಶ್ ಕುಲಾಲ್,ಸಂಕೇತ್ ಶೆಟ್ಟಿ, ಪ್ರಕಾಶ್ ಆಚಾರ್ಯ,ಲಾಯಿಲ ಗ್ರಾ.ಪಂ ಸದಸ್ಯರಾದ ಅರವಿಂದ್,ಗಣೇಶ್,ಮೇಲಂತಬೆಟ್ಟು ಪಂಚಾಯತ್ ಸದಸ್ಯ ಚಂದ್ರರಾಜ್ ಉಪಸ್ಥಿತರಿದ್ದರು.

Related posts

ಮುಗೇರಡ್ಕ ದೈವಗಳ ಸೇವಾ ಸಮಿತಿಯಿಂದ ಮೊಗ್ರು ಶಾಲೆಗೆ ವಿದ್ಯುತ್ ಚಾಲಿತ ನೀರು ಶುದ್ದಿಕರಣ ಯಂತ್ರ ಕೊಡುಗೆ

Suddi Udaya

ಉಜಿರೆ: ಎಸ್‌ಡಿಪಿಐ ಕಕ್ಕೇಜಾಲ್ ಬ್ರಾಂಚ್ ವತಿಯಿಂದ ರಕ್ತದಾನ ಶಿಬಿರ

Suddi Udaya

ತನ್ನ ವಿರುದ್ಧ ಯಾರೂ ಮಾತನಾಡುವವರು ಇಲ್ಲ ಎಂಬ ದುರಾಂಕಾರ ಮಹೇಶ್ ಶೆಟ್ಟಿಯವರಲ್ಲಿದೆ ಅವರದು ಶೇ 20 ಮಾತ್ರ ಹಿಂದುತ್ವ ಶೇ 80 ರೌಡಿಸಂ ಆಗಿದೆ: ಶಶಿರಾಜ್ ಶೆಟ್ಟಿ ಗುರುವಾಯನಕೆರೆ

Suddi Udaya

ವರದಾ ಪುರುಷೋತ್ತಮ ನಾಯಕ್ ಮತ್ತು ಮಕ್ಕಳು ನಿಮಿ೯ಸಿ ಕೊಟ್ಟ ಸಾವ೯ಜನಿಕ ಬಸ್ ತಂಗುದಾಣ ಪಂಚಾಯತ್ ಗೆ ಹಸ್ತಾಂತರ

Suddi Udaya

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವಸಂತ ಮಜಲು, ಉಪಾಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ

Suddi Udaya

ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ ಸ್ವೀಕರಿಸಿದ ಮೋಹನ್ ಕುಮಾರ್ ಗೆ ಗೌರವ

Suddi Udaya
error: Content is protected !!