32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸ್ಥಾಯಿ ಸಮಿತಿಯ ಅಧ್ಯಕ್ಷ ಶರತ್ ಕುಮಾರ್ ರವರ ಮನೆಗೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

ಬೆಳ್ತಂಗಡಿ: ಸಂಸದ ಕ್ಯಾ ಬ್ರಿಜೇಶ್ ಚೌಟರವರು ಬೆಳ್ತಂಗಡಿ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿಯವರ ಮನೆಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಶರತ್ ಶೆಟ್ಟಿಯವರ ಮಾತ ಪಿತರಾದ ವಿಜಯ್ ಶೆಟ್ಟಿ ಮತ್ತು ಹೇಮಾವತಿ, ಮನೆಯವರಾದ ಸೌಮ್ಯ, ರೂಪಾ, ವಿದ್ಯಾರವರು ಸಂಸದರನ್ನು ಗೌರವಿಸಿ, ಸತ್ಕರಿಸಿದರು.

ವಿಧಾನ ಪರಿಷತ್ ಶಾಸಕ ಪ್ರತಾಪ ಸಿಂಹ ನಾಯಕ್, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್,ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ,ಬಿಜೆಪಿ ಯುವ ಮೋರ್ಚಾ ಪ್ರಮುಖರಾದ ಉಮೇಶ್ ಕುಲಾಲ್,ಸಂಕೇತ್ ಶೆಟ್ಟಿ, ಪ್ರಕಾಶ್ ಆಚಾರ್ಯ,ಲಾಯಿಲ ಗ್ರಾ.ಪಂ ಸದಸ್ಯರಾದ ಅರವಿಂದ್,ಗಣೇಶ್,ಮೇಲಂತಬೆಟ್ಟು ಪಂಚಾಯತ್ ಸದಸ್ಯ ಚಂದ್ರರಾಜ್ ಉಪಸ್ಥಿತರಿದ್ದರು.

Related posts

ಜ.25 , 26 : ಬೆಳ್ತಂಗಡಿ ಟೀಂ ಅಭಯಹಸ್ತ ಆಶ್ರಯದಲ್ಲಿ ಅಷ್ಟಮ ವರ್ಷದ ಅದ್ಧೂರಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ ಮತ್ತು ದಿ.ಮಾಚಾರು ಗೋಪಾಲ ನಾಯ್ಕರ ಸಂಸ್ಮರಣೆ

Suddi Udaya

ವೇಣೂರು ಪ್ರಾ.ಕೃ.ಪ. ಸಹಕಾರಿ ಸಂಘದ ನೂತನ “ಫಲ್ಗುಣಿ ಕಟ್ಟಡ” ಲೋಕಾರ್ಪಣೆ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಮುಂಡಾಜೆಯಲ್ಲಿ ಯುವವಾಹಿನಿ ಬಿರುವೆರೆ ಗೊಬ್ಬು ಕೆಸರ್ ದ ಕಂಡಡ್ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಎಂಟು ವರ್ಷದ ಬಳಿಕ ಸೇವಾ ದರ ಪರಿಷ್ಕರಣೆ

Suddi Udaya
error: Content is protected !!