22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸ್ಥಾಯಿ ಸಮಿತಿಯ ಅಧ್ಯಕ್ಷ ಶರತ್ ಕುಮಾರ್ ರವರ ಮನೆಗೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

ಬೆಳ್ತಂಗಡಿ: ಸಂಸದ ಕ್ಯಾ ಬ್ರಿಜೇಶ್ ಚೌಟರವರು ಬೆಳ್ತಂಗಡಿ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿಯವರ ಮನೆಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಶರತ್ ಶೆಟ್ಟಿಯವರ ಮಾತ ಪಿತರಾದ ವಿಜಯ್ ಶೆಟ್ಟಿ ಮತ್ತು ಹೇಮಾವತಿ, ಮನೆಯವರಾದ ಸೌಮ್ಯ, ರೂಪಾ, ವಿದ್ಯಾರವರು ಸಂಸದರನ್ನು ಗೌರವಿಸಿ, ಸತ್ಕರಿಸಿದರು.

ವಿಧಾನ ಪರಿಷತ್ ಶಾಸಕ ಪ್ರತಾಪ ಸಿಂಹ ನಾಯಕ್, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್,ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ,ಬಿಜೆಪಿ ಯುವ ಮೋರ್ಚಾ ಪ್ರಮುಖರಾದ ಉಮೇಶ್ ಕುಲಾಲ್,ಸಂಕೇತ್ ಶೆಟ್ಟಿ, ಪ್ರಕಾಶ್ ಆಚಾರ್ಯ,ಲಾಯಿಲ ಗ್ರಾ.ಪಂ ಸದಸ್ಯರಾದ ಅರವಿಂದ್,ಗಣೇಶ್,ಮೇಲಂತಬೆಟ್ಟು ಪಂಚಾಯತ್ ಸದಸ್ಯ ಚಂದ್ರರಾಜ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ :ಸ್ವಸ್ತಿಕ್ ಆಟೋ ಗ್ಯಾರೇಜ್ ಗೆ ಬೆಂಕಿ, ಹೊತ್ತಿ ಉರಿದ ಆಟೋ ಮತ್ತು ಸಾಮಾಗ್ರಿ, ಲಕ್ಷಾಂತರ ನಷ್ಟ

Suddi Udaya

ನ.22: ಗೆಜ್ಜೆಗಿರಿಯಲ್ಲಿ ಮೂರನೇ ವರ್ಷದ ಗೆಜ್ಜೆನಾದದ ವೈಭವ

Suddi Udaya

ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಖ್ಯಾತ ಮೂತ್ರರೋಗ ತಜ್ಞ ಡಾ.‌ಸದಾನಂದ ಪೂಜಾರಿ ಯವರಿಗೆ ಡಾ. ಬಿಸಿ ರಾಯ್ ರಾಜ್ಯ ಪ್ರಶಸ್ತಿ,

Suddi Udaya

ಬೆಳ್ತಂಗಡಿ ಸ.ಪ್ರ. ದರ್ಜೆ ಕಾಲೇಜಿನಲ್ಲಿ ಮಹಿಳಾ ದೌರ್ಜನ್ಯ – ಸುರಕ್ಷತೆ ಹಾಗೂ ‘ಮುಟ್ಟಿನ ನೈರ್ಮಲ್ಯ ದಿನಾಚರಣೆ’ ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಪಾರ್ಕಿಂಗ್ ಮಾಡಿದ್ದ ಬೈಕ್ ಕಳ್ಳತನ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪದವಿಪೂರ್ವ ಕಾಲೇಜು ವಿಭಾಗದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ

Suddi Udaya
error: Content is protected !!