25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡತ್ತೊಡಿ – ಪೆರ್ಲ ಸ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂತೆ ಕಾರ್ಯಕ್ರಮ

ಪೆರ್ಲ : ಸ. ಹಿ. ಪ್ರಾ. ಶಾಲೆ ಮುಂಡತ್ತೊಡಿ – ಪೆರ್ಲ ಇಲ್ಲಿ ಮಕ್ಕಳ ಸಂತೆ ಕಾರ್ಯಕ್ರಮವನ್ನು ಫೆ.8ರಂದು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಸಂಪೂರ್ಣ ಟೆಕ್ಸ್ ಟೈಲ್ಸ್ ಉಜಿರೆ ಇದರ ಮಾಲಕ ಅನಿಲ್ ಕುಮಾರ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಎಸ್. ಡಿ. ಎಂ. ಸಿ ಅಧ್ಯಕ್ಷೆ ಶ್ರೀಮತಿ ರೇವತಿ, ಉಪಾಧ್ಯಕ್ಷ ದೇವರಾಜ್, ಉಜಿರೆ ಕ್ಲಸ್ಟರ್ ಸಿಆರ್ ಪಿ ಶ್ರೀಮತಿ ಪ್ರತಿಮಾ ಕೆ. ಎಂ, ಪುತ್ತೂರು ನಗರಸಭೆ ಉಪಾಧ್ಯಕ್ಷ ಬಾಲಚಂದ್ರ ಕೆಮ್ಮಿಂಜೆ, ಉಜಿರೆ ಗ್ರಾಮ ಪಂಚಾಯತ್ ನ ಸದಸ್ಯರಾದ ಲಲಿತಾ, ಎಸ್ ಡಿ.ಎಂ.ಸಿ ಸದಸ್ಯರು, ಪೋಷಕರು, ಶಿಕ್ಷಕವೃಂದ ದವರು ಉಪಸ್ಥಿತರಿದ್ದರು.

ಮುಖ್ಯ ಅತಿಥಿಯಾದ ಬಾಲಚಂದ್ರ ಕೆಮ್ಮಿಂಜೆ ಅವರು ಮಾತನಾಡಿ ಮಕ್ಕಳಲ್ಲಿ ವ್ಯವಹಾರ ಜ್ಞಾನವನ್ನು ವೃದ್ಧಿಸುವಲ್ಲಿ ಇಂತಹ ಕಾರ್ಯಕ್ರಮಗಳು ಅತ್ಯಂತ ಉಪಯುಕ್ತ ಎಂದು ಶುಭ ಹಾರೈಸಿ ಮೆಚ್ಚುಗೆಯ ನುಡಿಗಳನ್ನಾಡಿದರು. ಮುಖ್ಯ ಶಿಕ್ಷಕಿ ಸೇವಂತಿ ಬಿ ಸ್ವಾಗತಿಸಿ, ಶಿಕ್ಷಕಿ ಉಷಾಲತಾ ವಂದಿಸಿದರು.

Related posts

ಧರ್ಮಸ್ಥಳದಲ್ಲಿ ಶಿವರಾತ್ರಿಯ ರಥೋತ್ಸವ

Suddi Udaya

ಮುಗೇರಡ್ಕ -ಅಲೆಕ್ಕಿ ಶ್ರೀ ರಾಮ ಶಿಶು ಮಂದಿರಕ್ಕೆ ಲಕ್ಮಿ ಇಂಡಸ್ಟ್ರಿಸ್ ಮಾಲಕ ಮೋಹನ್ ಕುಮಾರ್ ಭೇಟಿ ; ಸಂಘದ ಕಾರ್ಯ ಚಟುವಟಿಕೆ ಬಗ್ಗೆ ಮೆಚ್ಚುಗೆ

Suddi Udaya

ಕೊಕ್ಕಡ ವಲಯದ ಅನಾರು ಕಾರ್ಯಕ್ಷೇತ್ರದ ದುರ್ಗ ಶ್ರೀ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ಡಿ. 29 ರಂದು ನಡೆಯಲಿರುವ ಬಳ್ಳಮಂಜ ಶೇಷ ನಾಗ ಜೋಡು ಕರೆ ಕಂಬಳದ ಪೂರ್ವ ಸಿದ್ಧತಾ ಸಭೆ

Suddi Udaya

ಜಿನ ಭಜನಾ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ರಕ್ತೇಶ್ವರಿ ಪದವು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪೋಷಣಾ ಅಭಿಯಾನ

Suddi Udaya
error: Content is protected !!