23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡತ್ತೊಡಿ – ಪೆರ್ಲ ಸ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂತೆ ಕಾರ್ಯಕ್ರಮ

ಪೆರ್ಲ : ಸ. ಹಿ. ಪ್ರಾ. ಶಾಲೆ ಮುಂಡತ್ತೊಡಿ – ಪೆರ್ಲ ಇಲ್ಲಿ ಮಕ್ಕಳ ಸಂತೆ ಕಾರ್ಯಕ್ರಮವನ್ನು ಫೆ.8ರಂದು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಸಂಪೂರ್ಣ ಟೆಕ್ಸ್ ಟೈಲ್ಸ್ ಉಜಿರೆ ಇದರ ಮಾಲಕ ಅನಿಲ್ ಕುಮಾರ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಎಸ್. ಡಿ. ಎಂ. ಸಿ ಅಧ್ಯಕ್ಷೆ ಶ್ರೀಮತಿ ರೇವತಿ, ಉಪಾಧ್ಯಕ್ಷ ದೇವರಾಜ್, ಉಜಿರೆ ಕ್ಲಸ್ಟರ್ ಸಿಆರ್ ಪಿ ಶ್ರೀಮತಿ ಪ್ರತಿಮಾ ಕೆ. ಎಂ, ಪುತ್ತೂರು ನಗರಸಭೆ ಉಪಾಧ್ಯಕ್ಷ ಬಾಲಚಂದ್ರ ಕೆಮ್ಮಿಂಜೆ, ಉಜಿರೆ ಗ್ರಾಮ ಪಂಚಾಯತ್ ನ ಸದಸ್ಯರಾದ ಲಲಿತಾ, ಎಸ್ ಡಿ.ಎಂ.ಸಿ ಸದಸ್ಯರು, ಪೋಷಕರು, ಶಿಕ್ಷಕವೃಂದ ದವರು ಉಪಸ್ಥಿತರಿದ್ದರು.

ಮುಖ್ಯ ಅತಿಥಿಯಾದ ಬಾಲಚಂದ್ರ ಕೆಮ್ಮಿಂಜೆ ಅವರು ಮಾತನಾಡಿ ಮಕ್ಕಳಲ್ಲಿ ವ್ಯವಹಾರ ಜ್ಞಾನವನ್ನು ವೃದ್ಧಿಸುವಲ್ಲಿ ಇಂತಹ ಕಾರ್ಯಕ್ರಮಗಳು ಅತ್ಯಂತ ಉಪಯುಕ್ತ ಎಂದು ಶುಭ ಹಾರೈಸಿ ಮೆಚ್ಚುಗೆಯ ನುಡಿಗಳನ್ನಾಡಿದರು. ಮುಖ್ಯ ಶಿಕ್ಷಕಿ ಸೇವಂತಿ ಬಿ ಸ್ವಾಗತಿಸಿ, ಶಿಕ್ಷಕಿ ಉಷಾಲತಾ ವಂದಿಸಿದರು.

Related posts

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ನೂತನ ದೇವಾಲಯದ ಶಿಲಾನ್ಯಾಸ ಪ್ರಯಕ್ತ ಸಂಘ ಸಂಸ್ಥೆಗಳು ಹಾಗೂ ಊರವರಿಂದ ಶ್ರಮದಾನ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ” ಸ್ಮಾರ್ಟ್ ಕಾರ್ಡ್ ಬಳಕೆಯ ಮಾಹಿತಿ ಕಾರ್ಯಗಾರ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿಯ ಸಾಧನೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸುಲ್ಕೇರಿ ಗ್ರಾಮ ಸಭೆಗೆ ಒಂದು ಗಂಟೆ ಲೇಟಾಗಿ ಬಂದ ನೋಡೇಲ್ ಅಧಿಕಾರಿ, ಕಾದು ಕಾದು ಸುಸ್ತಾದ ಗ್ರಾಮಸ್ಥರು, ಅಧಿಕಾರಿ ವಿರುದ್ದ ಅಸಮಾಧಾನ, ನಿಗದಿತ ಸಮಯದಲ್ಲಿ ಸಭೆ ಪ್ರಾರಂಭವಾಗದೆ ವಿಳಂಬ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯ ಜಮಾಅತ್ ಮಹಾಸಭೆ: ನೂತನ ಸಮಿತಿ ರಚನೆ

Suddi Udaya
error: Content is protected !!