22.5 C
ಪುತ್ತೂರು, ಬೆಳ್ತಂಗಡಿ
February 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಪವನ್ ಸಾಲ್ಯಾನ್ ಆಯ್ಕೆ

ಬೆಳ್ತಂಗಡಿ : ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಪವನ್ ಸಾಲ್ಯಾನ್ ಆಯ್ಕೆಯಾಗಿದ್ದಾರೆ.

ಇವರು ಬೆಳ್ತಂಗಡಿ ಎನ್ಎಸ್ ಯು ಐ ಅಧ್ಯಕ್ಷರಾಗಿ , ಜಿಲ್ಲಾ ಎನ್ಎಸ್ ಯು ಐ ಅಧ್ಯಕ್ಷರಾಗಿ, ರಾಜ್ಯ ಎನ್ಎಸ್ ಯು ಐ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ, ಬಂದಾರು ಗ್ರಾಮದ ಕೊಲ್ಲಾಜೆ ನಿವಾಸಿ ವಿಶ್ವನಾಥ ಮತ್ತು ಸುಚಿತ್ರಾ ವಿಶ್ಚನಾಥ್ ಕೊಲ್ಲಾಜೆ ರವರ ಪುತ್ರ.

Related posts

ಸದಸ್ಯರು ತಂದ ಅವಿಶ್ವಾಸ ನಿರ್ಣಯ ಮಂಡನೆ ಯಶಸ್ವಿ: ಅಧ್ಯಕ್ಷ ಗಾದಿ ಕಳೆದುಕೊಂಡ ಪುದುವೆಟ್ಟು ಗ್ರಾಪಂ ಅಧ್ಯಕ್ಷೆ ಅನಿತಾ ಕುಮಾರಿ – ಉಪಾಧ್ಯಕ್ಷ ಪೂರ್ಣಾಕ್ಷ ಪ್ರಭಾರ ಅಧ್ಯಕ್ಷರಾಗಿ ಕಾರ್ಯನಿರ್ವಹಣೆ

Suddi Udaya

ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಘಟಕದ ವಾರ್ಷಿಕೋತ್ಸವ, ಸನ್ಮಾನ

Suddi Udaya

ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ವಿವಿಧ ಕುಂದುಕೊರತೆಗಳ ಬಗ್ಗೆ ಚರ್ಚೆ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಅ.13-19: ಕನ್ಯಾಡಿ | ಸ.ಉ.ಹಿ.ಪ್ರಾ. ಶಾಲೆಯಲ್ಲಿ ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ

Suddi Udaya
error: Content is protected !!