30.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ಆಯ್ಕೆ

ಬೆಳ್ತಂಗಡಿ : ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ನಡೆದ ಚುನಾವಣೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಿಂದ ಅಭಿನಂದನ್ ಹರೀಶ್ ಕುಮಾರ್ ಅವರು ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

ಇವರು ಬೆಳ್ತಂಗಡಿ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಜಿಲ್ಲಾ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿ ಯಶಸ್ವಿಯಾಗಿದ್ದಾರೆ.

ಯುವ ಉದ್ಯಮಿಯಾಗಿ, ಸಾಮಾಜಿಕವಾಗಿ, ಧಾರ್ಮಿಕವಾಗಿ, ಶೈಕ್ಷಣಿಕವಾಗಿ ತನ್ನನ್ನು ತಾನು ಸಕ್ರೀಯಯವಾಗಿ ಸಮಾಜದಲ್ಲಿ ತೊಡಗಿಸಿಕೊಂಡಿದ್ದಾರೆ.

Related posts

ಉಜಿರೆ: ಅಜಿತ್ ನಗರ ನಿವಾಸಿ ವಿಲ್ಫ್ರೆಡ್ ಡಿಸೋಜಾ ನಿಧನ

Suddi Udaya

ಪುತ್ತಿಲ: ಆಟೋ ಚಾಲಕ ದೀಕ್ಷಿತ್ ಬಿ. ಹೃದಯಾಘಾತದಿಂದ ನಿಧನ

Suddi Udaya

ಶಿಬಾಜೆ ಪತ್ತಿಮಾರಿನ ರಾಘವೇಂದ್ರ ಅಭ್ಯಂಕರ್ ತೋಟಕ್ಕೆ ತಡರಾತ್ರಿ ಕಾಡಾನೆ ದಾಳಿ: ಪಸಲು ಬರುವ 10 ತೆಂಗಿನ ಮರ 40 ಅಡಿಕೆ ಮರ ನಾಶ

Suddi Udaya

ಮೊಗ್ರು: ಮಳೆಯಿಂದ ಹಾನಿಯಾದ ಮುಖ್ಯರಸ್ತೆಯ ದುರಸ್ತಿ ಕಾರ್ಯ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವಾಹನಗಳ ಬ್ಯಾಟರಿ ಹಾಗೂ ಡಿಸೇಲ್ ಕಳ್ಳತನ

Suddi Udaya

ಮಾ.27 ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆ

Suddi Udaya
error: Content is protected !!