22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ಆಯ್ಕೆ

ಬೆಳ್ತಂಗಡಿ : ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ನಡೆದ ಚುನಾವಣೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಿಂದ ಅಭಿನಂದನ್ ಹರೀಶ್ ಕುಮಾರ್ ಅವರು ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

ಇವರು ಬೆಳ್ತಂಗಡಿ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಜಿಲ್ಲಾ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿ ಯಶಸ್ವಿಯಾಗಿದ್ದಾರೆ.

ಯುವ ಉದ್ಯಮಿಯಾಗಿ, ಸಾಮಾಜಿಕವಾಗಿ, ಧಾರ್ಮಿಕವಾಗಿ, ಶೈಕ್ಷಣಿಕವಾಗಿ ತನ್ನನ್ನು ತಾನು ಸಕ್ರೀಯಯವಾಗಿ ಸಮಾಜದಲ್ಲಿ ತೊಡಗಿಸಿಕೊಂಡಿದ್ದಾರೆ.

Related posts

ಧರ್ಮಸ್ಥಳ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಒಂದು ದಿನದ ಕರಡಿಪಾತ್ ಕಾರ್ಯಾಗಾರ

Suddi Udaya

ಉಜಿರೆ: ಶ್ರೀ. ಧ. ಮಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ

Suddi Udaya

ಧರ್ಮಸ್ಥಳ: ಕಲ್ಲೇರಿ ನಿವಾಸಿ ಲೀಲಾವತಿ ಗೌಡ ನಿಧನ

Suddi Udaya

ಎಸ್.ಐ.ಟಿ ಕಚೇರಿಗೆ ಆಗಮಿಸಿದ ಆಸ್ಪತ್ರೆಯ ವೈದ್ಯರು: ಅಸ್ಥಿಪಂಜರಗಳನ್ನು ಹೊರತೆಗೆಯುವ ಕಾರ್ಯಾಚರಣೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷರಾಗಿ ರಹಿಮಾನ್ ಪಡ್ಪು ಆಯ್ಕೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಹಲವು ಪ್ರಶಸ್ತಿ

Suddi Udaya
error: Content is protected !!