23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಪವನ್ ಸಾಲ್ಯಾನ್ ಆಯ್ಕೆ

ಬೆಳ್ತಂಗಡಿ : ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಪವನ್ ಸಾಲ್ಯಾನ್ ಆಯ್ಕೆಯಾಗಿದ್ದಾರೆ.

ಇವರು ಬೆಳ್ತಂಗಡಿ ಎನ್ಎಸ್ ಯು ಐ ಅಧ್ಯಕ್ಷರಾಗಿ , ಜಿಲ್ಲಾ ಎನ್ಎಸ್ ಯು ಐ ಅಧ್ಯಕ್ಷರಾಗಿ, ರಾಜ್ಯ ಎನ್ಎಸ್ ಯು ಐ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ, ಬಂದಾರು ಗ್ರಾಮದ ಕೊಲ್ಲಾಜೆ ನಿವಾಸಿ ವಿಶ್ವನಾಥ ಮತ್ತು ಸುಚಿತ್ರಾ ವಿಶ್ಚನಾಥ್ ಕೊಲ್ಲಾಜೆ ರವರ ಪುತ್ರ.

Related posts

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವತಿಯಿಂದ ಪಕ್ಷದ ಸಂಸ್ಥಾಪನಾ ದಿನಾಚರಣೆ

Suddi Udaya

ನಾಳ ದೇವಸ್ಥಾನದಲ್ಲಿ ವಿಷು ಪ್ರಯುಕ್ತ ಸೀಯಾಳಭೀಷೇಕ

Suddi Udaya

ಬೆಳ್ತಂಗಡಿ ನ್ಯಾಯಾಲಯದಲ್ಲಿ ಹಿರಿಯ ಶ್ರೇಣಿ ನ್ಯಾಯಾಧೀಶ ಶಶಿಧರ ಎಂ ಗೌಡ ರವರಿಗೆ ಸ್ವಾಗತ ಸಮಾರಂಭ

Suddi Udaya

ಹುಣ್ಸೆಕಟ್ಟೆಯ ಪಂಜಿರ್ಪು ಬಳಿ ಚಿರತೆ ಓಡಾಟ: ಭಯಭೀತರಾದ ಜನರು

Suddi Udaya

ಬಿಎಂಎಸ್ ರಿಕ್ಷಾ ಚಾಲಕರ ಸಂಘ ಕ್ಷೇಮ ನಿಧಿ ಯೋಜನೆಯ 31ನೇ ಸಹಾಯಧನ ಹಸ್ತಾಂತರ

Suddi Udaya

ಅರಸಿನಮಕ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya
error: Content is protected !!