31.2 C
ಪುತ್ತೂರು, ಬೆಳ್ತಂಗಡಿ
April 18, 2025
ಧಾರ್ಮಿಕ

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ : ನೇಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ ಉಜಿರೆ, ಇದರ ಈ ವರ್ಷದ ನೇಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ದಿನಾಂಕ 9.2.2025 ನೇ ಆದಿತ್ಯವಾರ ದಂದು ನೆರವೇರಿತು. ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ವನ್ನು ಕ್ಷೇತ್ರದ ಟ್ರಸ್ಟಿ ಉಪಾಧ್ಯಕ್ಷರಾದ ಕೆ ಜಯಂತ ಶೆಟ್ಟಿ ಕುಂಟಿಣಿ ಯವರು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಆಡಳಿತ ಮೊಕ್ತೇಸರ ರಾದ ಯು ಬಾಬು ಮೊಗೇರ ಎರ್ನೋಡಿ, ಟ್ರಸ್ಟಿ ಗಳಾದ ಕೆ.ಸಂಜೀವ ಶೆಟ್ಟಿ ಕುಂಟಿಣಿ, ನೋಣಯ್ಯ ಪುಂಜಾಲಕಟ್ಟೆ, ತನಿಯಪ್ಪ ಅಶ್ವತಕಟ್ಟೆ ಉಜಿರೆ, ಹಾಗೂ ಪದಾಧಿಕಾರಿ ಗಳಾದ ಉದಯ ಶೆಟ್ಟಿ ಪಾರ, ಪದ್ಮ ನಾಯ್ಕ ಪಾರ, ಮೋಹನ್ ಕನ್ಯಾಡಿ, ರಂಜನ್ ದೇವಾಡಿಗ ಉಜಿರೆ,ಗಿರೀಶ್ ಗೌಡ ಅರಳಿ,ರಾಜೇಶ್ ಜೋಗಿ, ಪ್ರದೀಪ್ ಎರ್ನೋಡಿ , ದಿಲೀಪ್ ಎರ್ನೋಡಿ ಉಜಿರೆ ಉಪಸ್ಥಿತರಿದ್ದರು.

Related posts

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಅಧಾ ಆಚರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ‘ಅಷ್ಟೋತ್ತರ ಸಹಸ್ರನಾಳಿಕೇರ ಶ್ರೀ ಮಹಾಗಣಪತಿ ಹೋಮ, ತಾಯಂದಿರ ಹಾಲುಣಿಸುವ ಕೊಠಡಿ ಲೋಕಾರ್ಪಣೆ ಹಾಗೂ ಕ್ಷೇತ್ರ ಪರಿಚಯ ಪುಸ್ತಕ ಬಿಡುಗಡೆ

Suddi Udaya

ಲಾಯಿಲ: ಶ್ರೀ ಮಹಮ್ಮಾಯಿ ಅಮ್ಮನವರ ಮಾರಿ ಪೂಜೋತ್ಸವ

Suddi Udaya

ಅಳದಂಗಡಿ ಶ್ರೀ‌ ಸತ್ಯಸಾರಮುಪ್ಪಣ್ಯ ದೈವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ

Suddi Udaya

ಎ.6-11: ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವ

Suddi Udaya

ಮಾಚಾರು: ಬದನಾಜೆ ಶ್ರೀ ಲಕ್ಷ್ಮೀ ನಾರಾಯಣ ಭಜನಾ ಮಂಡಳಿಯ 45ನೇ ವರ್ಷದ ಶಾರದಾ ಪೂಜೆ

Suddi Udaya
error: Content is protected !!