24.4 C
ಪುತ್ತೂರು, ಬೆಳ್ತಂಗಡಿ
June 8, 2025
ಧಾರ್ಮಿಕ

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ : ನೇಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ ಉಜಿರೆ, ಇದರ ಈ ವರ್ಷದ ನೇಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ದಿನಾಂಕ 9.2.2025 ನೇ ಆದಿತ್ಯವಾರ ದಂದು ನೆರವೇರಿತು. ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ವನ್ನು ಕ್ಷೇತ್ರದ ಟ್ರಸ್ಟಿ ಉಪಾಧ್ಯಕ್ಷರಾದ ಕೆ ಜಯಂತ ಶೆಟ್ಟಿ ಕುಂಟಿಣಿ ಯವರು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಆಡಳಿತ ಮೊಕ್ತೇಸರ ರಾದ ಯು ಬಾಬು ಮೊಗೇರ ಎರ್ನೋಡಿ, ಟ್ರಸ್ಟಿ ಗಳಾದ ಕೆ.ಸಂಜೀವ ಶೆಟ್ಟಿ ಕುಂಟಿಣಿ, ನೋಣಯ್ಯ ಪುಂಜಾಲಕಟ್ಟೆ, ತನಿಯಪ್ಪ ಅಶ್ವತಕಟ್ಟೆ ಉಜಿರೆ, ಹಾಗೂ ಪದಾಧಿಕಾರಿ ಗಳಾದ ಉದಯ ಶೆಟ್ಟಿ ಪಾರ, ಪದ್ಮ ನಾಯ್ಕ ಪಾರ, ಮೋಹನ್ ಕನ್ಯಾಡಿ, ರಂಜನ್ ದೇವಾಡಿಗ ಉಜಿರೆ,ಗಿರೀಶ್ ಗೌಡ ಅರಳಿ,ರಾಜೇಶ್ ಜೋಗಿ, ಪ್ರದೀಪ್ ಎರ್ನೋಡಿ , ದಿಲೀಪ್ ಎರ್ನೋಡಿ ಉಜಿರೆ ಉಪಸ್ಥಿತರಿದ್ದರು.

Related posts

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವದ ಚಪ್ಪರ ಮೂಹೂರ್ತ

Suddi Udaya

ಚಾರ್ಮಾಡಿ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರ ವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿಯವರಿಗೆ ಪೂರ್ಣ ಕುಂಭ ಭವ್ಯ ಸ್ವಾಗತ

Suddi Udaya

ಮಡಂತ್ಯಾರು: ಶ್ರೀಕೃಷ್ಣ ಜನ್ನಾಷ್ಟಮಿ ಸಮಿತಿಯಿಂದ 35 ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಬೆಳ್ತಂಗಡಿಯ ಮೂರು ವಕೀಲರ ಕಚೇರಿಗೆ, ಒಂದು ಇಂಜಿನಿಯರ್ ಆಫೀಸ್‌ಗೆ ಕುಂಕುಮ ?

Suddi Udaya
error: Content is protected !!