July 29, 2026
ಧಾರ್ಮಿಕ

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ : ನೇಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ ಉಜಿರೆ, ಇದರ ಈ ವರ್ಷದ ನೇಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ದಿನಾಂಕ 9.2.2025 ನೇ ಆದಿತ್ಯವಾರ ದಂದು ನೆರವೇರಿತು. ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ವನ್ನು ಕ್ಷೇತ್ರದ ಟ್ರಸ್ಟಿ ಉಪಾಧ್ಯಕ್ಷರಾದ ಕೆ ಜಯಂತ ಶೆಟ್ಟಿ ಕುಂಟಿಣಿ ಯವರು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಆಡಳಿತ ಮೊಕ್ತೇಸರ ರಾದ ಯು ಬಾಬು ಮೊಗೇರ ಎರ್ನೋಡಿ, ಟ್ರಸ್ಟಿ ಗಳಾದ ಕೆ.ಸಂಜೀವ ಶೆಟ್ಟಿ ಕುಂಟಿಣಿ, ನೋಣಯ್ಯ ಪುಂಜಾಲಕಟ್ಟೆ, ತನಿಯಪ್ಪ ಅಶ್ವತಕಟ್ಟೆ ಉಜಿರೆ, ಹಾಗೂ ಪದಾಧಿಕಾರಿ ಗಳಾದ ಉದಯ ಶೆಟ್ಟಿ ಪಾರ, ಪದ್ಮ ನಾಯ್ಕ ಪಾರ, ಮೋಹನ್ ಕನ್ಯಾಡಿ, ರಂಜನ್ ದೇವಾಡಿಗ ಉಜಿರೆ,ಗಿರೀಶ್ ಗೌಡ ಅರಳಿ,ರಾಜೇಶ್ ಜೋಗಿ, ಪ್ರದೀಪ್ ಎರ್ನೋಡಿ , ದಿಲೀಪ್ ಎರ್ನೋಡಿ ಉಜಿರೆ ಉಪಸ್ಥಿತರಿದ್ದರು.

Related posts

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆ: ದೇವರ ದರ್ಶನ ಬಲಿ, ಪಲ್ಲ ಪೂಜೆ

Suddi Udaya

ಶ್ರೀ ಧರ್ಮಸ್ಥಳದಲ್ಲಿ 27ನೇ ವಷ೯ದ ಭಜನಾ ಕಮ್ಮಟ ಆರಂಭ182 ಮಂದಿ ಶಿಬಿರಾರ್ಥಿಗಳು ಭಾಗಿ

Suddi Udaya

ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಕುಂಭಾಭಿಷೇಕ ಪೂರ್ವಭಾವಿಯಾಗಿ ಚಪ್ಪರ ಮೂಹೂರ್ತ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಶ್ರೀ ಮಜ್ಜಗದ್ಗುರು ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಭೇಟಿ: ಚಂಡಿಕಾ ಹೋಮ, ಪ್ರಸನ್ನಪೂಜೆ, ಪಾದಪೂಜೆ

Suddi Udaya

ಬಟ್ಲಡ್ಕ ಜುಮಾ ಮಸೀದಿ ಉರೂಸ್ ಕಾರ್ಯಕ್ರಮದ 2ನೇ ದಿನ

Suddi Udaya

2026 ಜ. 16 ರಿಂದ 25 ವರೆಗೆ ಕಾಜೂರು ಮಖಾಂ ಉರೂಸ್: ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರಿಂದ ಪೋಸ್ಟರ್ ಬಿಡುಗಡೆ

Suddi Udaya
error: Content is protected !!