25.5 C
ಪುತ್ತೂರು, ಬೆಳ್ತಂಗಡಿ
June 8, 2026
ಧಾರ್ಮಿಕ

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ : ನೇಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ ಉಜಿರೆ, ಇದರ ಈ ವರ್ಷದ ನೇಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ದಿನಾಂಕ 9.2.2025 ನೇ ಆದಿತ್ಯವಾರ ದಂದು ನೆರವೇರಿತು. ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ವನ್ನು ಕ್ಷೇತ್ರದ ಟ್ರಸ್ಟಿ ಉಪಾಧ್ಯಕ್ಷರಾದ ಕೆ ಜಯಂತ ಶೆಟ್ಟಿ ಕುಂಟಿಣಿ ಯವರು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಆಡಳಿತ ಮೊಕ್ತೇಸರ ರಾದ ಯು ಬಾಬು ಮೊಗೇರ ಎರ್ನೋಡಿ, ಟ್ರಸ್ಟಿ ಗಳಾದ ಕೆ.ಸಂಜೀವ ಶೆಟ್ಟಿ ಕುಂಟಿಣಿ, ನೋಣಯ್ಯ ಪುಂಜಾಲಕಟ್ಟೆ, ತನಿಯಪ್ಪ ಅಶ್ವತಕಟ್ಟೆ ಉಜಿರೆ, ಹಾಗೂ ಪದಾಧಿಕಾರಿ ಗಳಾದ ಉದಯ ಶೆಟ್ಟಿ ಪಾರ, ಪದ್ಮ ನಾಯ್ಕ ಪಾರ, ಮೋಹನ್ ಕನ್ಯಾಡಿ, ರಂಜನ್ ದೇವಾಡಿಗ ಉಜಿರೆ,ಗಿರೀಶ್ ಗೌಡ ಅರಳಿ,ರಾಜೇಶ್ ಜೋಗಿ, ಪ್ರದೀಪ್ ಎರ್ನೋಡಿ , ದಿಲೀಪ್ ಎರ್ನೋಡಿ ಉಜಿರೆ ಉಪಸ್ಥಿತರಿದ್ದರು.

Related posts

ಕೊಕ್ರಾಡಿ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿದ ನೆಂಪು ಕಾರ್ಯಕ್ರಮ

Suddi Udaya

ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಭಕ್ತರ ಭಕುತಿಯ ಭಾವದಲ್ಲಿ ಮುಂಡೂರು ಶ್ರೀ ದುರ್ಗಾಪರಮೇಶ್ವರೀ ದೇಗುಲದ ಜಾತ್ರೋತ್ಸವ ಸಂಪನ್ನ

Suddi Udaya

ಡಿ.8-12: ಧರ್ಮಸ್ಥಳ ಲಕ್ಷದೀಪೋತ್ಸವ: ಸರ್ವಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನ

Suddi Udaya

ಆಪರೇಷನ್ ಸಿಂಧೂರ: ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ

Suddi Udaya

ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ : ಕುರುಸಂಬಿಲ ನೇಮ

Suddi Udaya
error: Content is protected !!