25.5 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕ

ಇತಿಹಾಸ ಪ್ರಸಿದ್ಧ ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಪುನರ್ ಪ್ರತಿಷ್ಠಾ ಕುಂಭಾಭಿಷೇಕ ಮತ್ತು ಜಾತ್ರಾ ಮಹೋತ್ಸವದ ಶುಭ ಸಂದರ್ಭದಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರು ಫೆ.8ರಂದು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ದೈವದ ಪ್ರಸಾದ ಸ್ವೀಕರಿಸಿದರು. ಕ್ಷೇತ್ರದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಅನುವಂಶಿಕ ಆಡಳಿತ ಮೊಕ್ತೇಸರ ಸುಖೇಶ್ ಕುಮಾರ್ ಕಡಂಬು, ಬ್ರಹ್ಮಕುಂಭಾಭಿಷೇಕ ಸಮಿತಿಯ ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡ ನವಶಕ್ತಿ, ಸಮಿತಿಯ ಕಾರ್ಯಧ್ಯಕ್ಷ ಸುಮಂತ್ ಕುಮಾರ್ ಜೈನ್, ಪ್ರಧಾನ ಕಾರ್ಯದರ್ಶಿ ಪುರಂದರ ಶೆಟ್ಟಿ, ಪಾಡ್ಯಾರು, ಕೋಶಾಧಿಕಾರಿ ಪ್ರದೀಪ್ ಕುಮಾರ್ ಶೆಟ್ಟಿ, ವಾತ್ಸಲ್ಯ , ಪ್ರಮುಖರಾದ , ಸುನೀಶ್ ಕುಮಾರ್, ಪ್ರದೀಪ್ ಶೆಟ್ಟಿ, ಪ್ರಭಾಕರ ಶೆಟ್ಟಿ ಉಪ್ಪಡ್ಕ, ಶಶಿರಾಜ್ ಶೆಟ್ಟಿ ಚಂದ್ರರಾಜ್ ಮೊ ದಲಾದವರು ಉಪಸ್ಥಿತರಿದ್ದರು.

Related posts

ನಾಳೆ (ಏ.19): ವಿ.ಹಿಂ.ಪ. ಬೆಳ್ತಂಗಡಿ ಪ್ರಖಂಡದಿಂದ ಉಜಿರೆಯಲ್ಲಿ ರಾಮೋತ್ಸವ; ಚಕ್ರವರ್ತಿ ಸೂಲಿಬೆಲೆಯವರಿಂದ ಧಾರ್ಮಿಕ ಉಪನ್ಯಾಸ

Suddi Udaya

ಮಾ.27ರಿಂದ ಎ.1: ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದ ಜಾತ್ರೋತ್ಸವ

Suddi Udaya

ಇಂದಿನಿಂದ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ: ಸಂಜೆ ಹೊರೆಕಾಣಿಕೆ ವೈಭವ ಹಾಗೂ ಒಂದು ಸಾವಿರ ಅಧಿಕ ಮಕ್ಕಳಿಂದ ನೃತ್ಯ ಭಜನೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಉತ್ಸವ, ಭಜನಾ ಸಂಕೀರ್ತನೆ ಉದ್ಘಾಟನೆ

Suddi Udaya

ಅಂಡಿOಜೆ … ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ ಹಾಗು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಚಪ್ಪರ ಮುಹೂರ್ತ

Suddi Udaya
error: Content is protected !!