23.5 C
ಪುತ್ತೂರು, ಬೆಳ್ತಂಗಡಿ
February 10, 2025
ಧಾರ್ಮಿಕ

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ : ನೇಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ ಉಜಿರೆ, ಇದರ ಈ ವರ್ಷದ ನೇಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ದಿನಾಂಕ 9.2.2025 ನೇ ಆದಿತ್ಯವಾರ ದಂದು ನೆರವೇರಿತು. ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ವನ್ನು ಕ್ಷೇತ್ರದ ಟ್ರಸ್ಟಿ ಉಪಾಧ್ಯಕ್ಷರಾದ ಕೆ ಜಯಂತ ಶೆಟ್ಟಿ ಕುಂಟಿಣಿ ಯವರು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಆಡಳಿತ ಮೊಕ್ತೇಸರ ರಾದ ಯು ಬಾಬು ಮೊಗೇರ ಎರ್ನೋಡಿ, ಟ್ರಸ್ಟಿ ಗಳಾದ ಕೆ.ಸಂಜೀವ ಶೆಟ್ಟಿ ಕುಂಟಿಣಿ, ನೋಣಯ್ಯ ಪುಂಜಾಲಕಟ್ಟೆ, ತನಿಯಪ್ಪ ಅಶ್ವತಕಟ್ಟೆ ಉಜಿರೆ, ಹಾಗೂ ಪದಾಧಿಕಾರಿ ಗಳಾದ ಉದಯ ಶೆಟ್ಟಿ ಪಾರ, ಪದ್ಮ ನಾಯ್ಕ ಪಾರ, ಮೋಹನ್ ಕನ್ಯಾಡಿ, ರಂಜನ್ ದೇವಾಡಿಗ ಉಜಿರೆ,ಗಿರೀಶ್ ಗೌಡ ಅರಳಿ,ರಾಜೇಶ್ ಜೋಗಿ, ಪ್ರದೀಪ್ ಎರ್ನೋಡಿ , ದಿಲೀಪ್ ಎರ್ನೋಡಿ ಉಜಿರೆ ಉಪಸ್ಥಿತರಿದ್ದರು.

Related posts

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಶಿರ್ಲಾಲು: ಶ್ರೀ ರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ಭಜನಾ ಕಾರ್ಯಕ್ರಮ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ದಲ್ಲಿ ಬ್ರಹ್ಮಕಲಶದ ದಿನಾಚರಣೆ

Suddi Udaya

ಎ.25: ಮರೋಡಿ ದೇವಸ್ಥಾನದಲ್ಲಿ ಚಂಡಿಕಾಯಾಗ, ಮೃತ್ಯುಂಜಯ ಹೋಮ

Suddi Udaya

ಶಿಶಿಲ: ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಹೊರೆಕಾಣಿಕೆ ಸಮರ್ಪಣೆ; ಚಂಡಿಕಾಹೋಮ

Suddi Udaya

ಸಾಮಾಜಿಕ ಪರಿವರ್ತನೆಯ ಹರಿಕಾರ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಕಿಲ್ಲೂರಿನಲ್ಲಿ ಪ್ರತಿಷ್ಠಾಪನೆ: ಜ.11-12: ಮಿತ್ತಬಾಗಿಲು-ಮಲವಂತಿಗೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಗುರು ಭವನ ಉದ್ಘಾಟನೆ

Suddi Udaya
error: Content is protected !!