July 29, 2026
ಧಾರ್ಮಿಕ

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ : ನೇಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ ಉಜಿರೆ, ಇದರ ಈ ವರ್ಷದ ನೇಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ದಿನಾಂಕ 9.2.2025 ನೇ ಆದಿತ್ಯವಾರ ದಂದು ನೆರವೇರಿತು. ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ವನ್ನು ಕ್ಷೇತ್ರದ ಟ್ರಸ್ಟಿ ಉಪಾಧ್ಯಕ್ಷರಾದ ಕೆ ಜಯಂತ ಶೆಟ್ಟಿ ಕುಂಟಿಣಿ ಯವರು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಆಡಳಿತ ಮೊಕ್ತೇಸರ ರಾದ ಯು ಬಾಬು ಮೊಗೇರ ಎರ್ನೋಡಿ, ಟ್ರಸ್ಟಿ ಗಳಾದ ಕೆ.ಸಂಜೀವ ಶೆಟ್ಟಿ ಕುಂಟಿಣಿ, ನೋಣಯ್ಯ ಪುಂಜಾಲಕಟ್ಟೆ, ತನಿಯಪ್ಪ ಅಶ್ವತಕಟ್ಟೆ ಉಜಿರೆ, ಹಾಗೂ ಪದಾಧಿಕಾರಿ ಗಳಾದ ಉದಯ ಶೆಟ್ಟಿ ಪಾರ, ಪದ್ಮ ನಾಯ್ಕ ಪಾರ, ಮೋಹನ್ ಕನ್ಯಾಡಿ, ರಂಜನ್ ದೇವಾಡಿಗ ಉಜಿರೆ,ಗಿರೀಶ್ ಗೌಡ ಅರಳಿ,ರಾಜೇಶ್ ಜೋಗಿ, ಪ್ರದೀಪ್ ಎರ್ನೋಡಿ , ದಿಲೀಪ್ ಎರ್ನೋಡಿ ಉಜಿರೆ ಉಪಸ್ಥಿತರಿದ್ದರು.

Related posts

ಇಳಿಯೂರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನಕ್ಕೆ ಸಿಡಿಲು ಬಡಿದು ಹಾನಿ

Suddi Udaya

ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ 12ನೇ ವರ್ಷದ ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆಯ ಪೂರ್ವಭಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಸವ೯ಧಮ೯ ಸಮ್ಮೇಳನದ 93ನೇ ಅಧಿವೇಶನ ಉದ್ಘಾಟನೆ

Suddi Udaya

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಹೆಗ್ಗಡೆ ಭಾಗಿ

Suddi Udaya

ಉಜಿರೆಯ ರಕ್ಷಿತ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶ್ರೀರಸ್ತು ಶುಭಮಸ್ತು ಧಾರವಾಹಿಯ ನಟಿ ದೀಪಾ ಕಟ್ಟೆ

Suddi Udaya

ಮಾರ್ಚ್ 1-9ರವರೆಗೆ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯಿಂದ ಮುಜರಾಯಿ ಸಚಿವರ ಭೇಟಿ

Suddi Udaya
error: Content is protected !!