23.7 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕ

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ : ನೇಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ ಉಜಿರೆ, ಇದರ ಈ ವರ್ಷದ ನೇಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ದಿನಾಂಕ 9.2.2025 ನೇ ಆದಿತ್ಯವಾರ ದಂದು ನೆರವೇರಿತು. ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ವನ್ನು ಕ್ಷೇತ್ರದ ಟ್ರಸ್ಟಿ ಉಪಾಧ್ಯಕ್ಷರಾದ ಕೆ ಜಯಂತ ಶೆಟ್ಟಿ ಕುಂಟಿಣಿ ಯವರು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಆಡಳಿತ ಮೊಕ್ತೇಸರ ರಾದ ಯು ಬಾಬು ಮೊಗೇರ ಎರ್ನೋಡಿ, ಟ್ರಸ್ಟಿ ಗಳಾದ ಕೆ.ಸಂಜೀವ ಶೆಟ್ಟಿ ಕುಂಟಿಣಿ, ನೋಣಯ್ಯ ಪುಂಜಾಲಕಟ್ಟೆ, ತನಿಯಪ್ಪ ಅಶ್ವತಕಟ್ಟೆ ಉಜಿರೆ, ಹಾಗೂ ಪದಾಧಿಕಾರಿ ಗಳಾದ ಉದಯ ಶೆಟ್ಟಿ ಪಾರ, ಪದ್ಮ ನಾಯ್ಕ ಪಾರ, ಮೋಹನ್ ಕನ್ಯಾಡಿ, ರಂಜನ್ ದೇವಾಡಿಗ ಉಜಿರೆ,ಗಿರೀಶ್ ಗೌಡ ಅರಳಿ,ರಾಜೇಶ್ ಜೋಗಿ, ಪ್ರದೀಪ್ ಎರ್ನೋಡಿ , ದಿಲೀಪ್ ಎರ್ನೋಡಿ ಉಜಿರೆ ಉಪಸ್ಥಿತರಿದ್ದರು.

Related posts

ಫೆ.15 (ನಾಳೆ) ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಲ್ಲಿ ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಲ್ಲಿ ರೂ.26 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ “ಅಕ್ಷಯ ಪಾಕಶಾಲೆ” ಲೋಕಾರ್ಪಣೆ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಯೋಧರ ರಕ್ಷಣೆಗಾಗಿ ಲಾಯಿಲ ಚಂದ್ಕೂರು ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ದುರ್ಗಾಪೂಜೆ

Suddi Udaya

ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ: ರಂಗ ಮಂಟಪ ಲೋಕಾರ್ಪಣೆ, ನವದುರ್ಗೆಯರ ಮೂರ್ತಿ ಪ್ರತಿಷ್ಠೆ, ದೇವರ ಪ್ರಭಾವಳಿ ಸಮರ್ಪಣೆ: ಇಂದು (ಫೆ.5) ನವ ಗುಳಿಗಗಳ ವಿಶೇಷ ಗಗ್ಗರ ಸೇವೆ

Suddi Udaya

ಪಡಂಗಡಿ: ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷಾಬಂಧನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾಳ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಾಲೋಚನೆ ಸಭೆ

Suddi Udaya
error: Content is protected !!