29.1 C
ಪುತ್ತೂರು, ಬೆಳ್ತಂಗಡಿ
June 7, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಗುರುವಾಯನಕೆರೆಯಲ್ಲಿ ಅಪರಿಚಿತ ಶವ ಪತ್ತೆ

ಬೆಳ್ತಂಗಡಿ:ಇಲ್ಲಿನ ಪೊಲೀಸ್‌ ಠಾಣೆ ವ್ಯಾಪ್ತಿಯ ಗುರುವಾಯನಕೆರೆಯಲ್ಲಿ ಪುರುಷನೊಬ್ಬನ ಮೃತದೇಹ ಪತ್ತೆಯಾಗಿದೆ.

ಮೃತ ಪುರುಷನ ಗುರುತು ಪತ್ತೆಯಾಗಲಿಲ್ಲ. ಗುರುವಾಯನಕೆರೆ ಪರಿಸರದಲ್ಲಿ ಅಕ್ಕ ಪಕ್ಕದ ಜನರು ನೂರಾರು ಸಂಖ್ಯೆಯಲ್ಲಿ ಸೇರಿದ್ದಾರೆ.

ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.

Related posts

ಕಕ್ಕಿಂಜೆ: ಗಾಂಧಿನಗರ ನಿವಾಸಿ ವೀರಪ್ಪ ಗೌಡ ನಿಧನ

Suddi Udaya

ನೆರಿಯ: ಹಿರಿಯ ದೈವ ನರ್ತಕ ತನಿಯಪ್ಪ ನಲಿಕೆ ನಿಧನ

Suddi Udaya

ಹೃದಯಾಘಾತದಿಂದ ಗರ್ಡಾಡಿಯ ಪದ್ಮಪ್ರಸಾದ್ ನಿಧನ

Suddi Udaya

ಬೆಳ್ತಂಗಡಿ: ನವೋದಯ ಸ್ವಸಹಾಯ ತಂಡದ ಪುರುಷ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಬೆಳ್ತಂಗಡಿ 45ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವಕ್ಕೆ ಚಾಲನೆ

Suddi Udaya

ಅಳದಂಗಡಿ:ಶ್ರೀ ಭಗವಾನ್ ಸಾಯಿಬಾಬಾ ಮೆಟಲ್ಸ್ ಮತ್ತು ಪೂಜಾ ಸಾಮಾಗ್ರಿಗಳ ಅಂಗಡಿ ಶುಭಾರಂಭ

Suddi Udaya
error: Content is protected !!