30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಪುತ್ತೂರಿನ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಾಪತ್ರ ರವರು ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಹಾಗೂ ಗುರುವಾಯನಕರೆ ನವಶಕ್ತಿ ಮನೆಗೆ ಭೇಟಿ

ಬೆಳ್ತಂಗಡಿ: ಪುತ್ತೂರಿನಲ್ಲಿ ಸಹಾಯಕ ಕಮೀಷನರ್ ಆಗಿ ಕಾರ್ಯನಿರ್ವಹಿಸಿ ರಾಯಚೂರಿಗೆ ವರ್ಗಾವಣೆಗೊಂಡ ಜುಬಿನ್ ಮೊಹಪತ್ರ ಗುರುವಾಯನಕರೆ ನವಶಕ್ತಿ ಮನೆಗೆ ಫೆ.9ರಂದು ಭೇಟಿ ನೀಡಿದರು.

ಈ ವೇಳೆ ಅವರನ್ನು ಹರೀಶ್ ಶೆಟ್ಟಿ ಹಾಗೂ ರಾಜೇಶ್ ಶೆಟ್ಟಿ ದಂಪತಿಗಳು ಸ್ವಾಗತಿಸಿದರು.

ನಂತರ ಬ್ರಹ್ಮಕುಂಭಾಭಿಷೇಕದ ಸಂಭ್ರಮದಲ್ಲಿರುವ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಭೇಟಿ ನೀಡಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ಬ್ರಹ್ಮಕುಂಭಾಭಿಷೇಕ ಸಮಿತಿಯ ಅಧ್ಯಕ್ಷ ಶಶಿಧ‌ರ್ ಶೆಟ್ಟಿ ನವಶಕ್ತಿ, ಆನುವಂಶಿಕ ಆಡಳಿತ ಮೊಕ್ತೇಸರ ಸುಕೇಶ್ ಕುಮಾರ್ ಕಡಂಬು, ಕಾರ್ಯಾಧ್ಯಕ್ಷ ಸುಮಂತ್ ಕುಮಾರ್ ಜೈನ್, ಕಾರ್ಯದರ್ಶಿ ಪುರಂದರ ಶೆಟ್ಟಿ, ಕೋಶಾಧಿಕಾರಿ ಪ್ರದೀಪ್ ಶೆಟ್ಟಿ, ಸುನೀಶ್ ಜೈನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Related posts

ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರ ಪರವಾಗಿ ಶಾಸಕ ಹರೀಶ್ ಪೂಂಜರಿಂದ ಮಡಂತ್ಯಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಮತಪ್ರಚಾರ

Suddi Udaya

ಹಿರಿಯ ಪತ್ರಕರ್ತ ಮನೋಹರ ಪ್ರಸಾದ್‌ರವರ ನಿಧನಕ್ಕೆ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಉಜಿರೆಯ ಪ್ರತೀಕ್ ಶೆಟ್ಟಿ ರಿಗೆ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟಾ ವಿಭಾಗದಲ್ಲಿ ಕಂಚಿನ ಪದಕ

Suddi Udaya

ಮಂಜೊಟ್ಟಿ ದ್ವಿಚಕ್ರ ವಾಹನಕ್ಕೆಬಸ್‌ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಯುವಕ ಸಾವು

Suddi Udaya

ಫೆ.10: ಪಡಂಗಡಿ ಮಲ್ಲಿಪ್ಪಾಡಿ ಶ್ರೀಸದಾಶಿವ ದೇವಸ್ಥಾನದ ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ಶನಿ ಪೂಜೆ

Suddi Udaya

ಉಜಿರೆಯಲ್ಲಿ ಲೋಕಕಲ್ಯಾಣಾರ್ಥ “ಶ್ರೀ ವಿಷ್ಣು ಯಾಗ”   

Suddi Udaya
error: Content is protected !!