25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ ಸಂಭ್ರಮ: ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ‌.ಪದ್ಮಪ್ರಸಾದ್ ಅಜಿಲರಿಂದ ಉಗ್ರಾಣ ಮುಹೂರ್ತ

ಗುರುವಾಯನಕೆರೆ: ಭಕ್ತರ ಪಾಲಿನ ಕಾರಣಿಕ ಕ್ಷೇತ್ರವಾಗಿ, ಅಜಿಲ ಸೀಮೆಯಲ್ಲಿ ಕಲಿಯುಗದ ಕೈಲಾಸವೆಂದೇ ಹೆಗ್ಗಳಿಕೆ ಪಡೆದಿರುವ ಕುವೆಟ್ಟು ಗ್ರಾಮದ ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ ಸಂಭ್ರಮದಲ್ಲಿ ಹೊರೆಕಾಣಿಕೆಯ ಭವ್ಯ ಶೋಭಾಯಾತ್ರೆ ನಡೆದು ಉಗ್ರಾಣ ಮುಹೂರ್ತವನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ‌.ಪದ್ಮಪ್ರಸಾದ್ ಅಜಿಲರು ನೇರವೇರಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್, ಅರಮಲೆಬೆಟ್ಟ ಕ್ಷೇತ್ರದ ಅನುವಂಶಿಕ ಆಡಳಿತ ಮೊಕ್ತೇಸರ ಸುಖೇಶ್ ಕುಮಾರ್ ಕಡಂಬು,
ಬ್ರಹ್ಮಕುಂಭಾಭಿಷೇಕ ಸಮಿತಿಯ ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡ ನವಶಕ್ತಿ,ಬ್ರಹ್ಮಕುಂಭಾಭಿಷೇಕ ಸಮಿತಿಯ ಸಮಿತಿಯ ಕಾರ್ಯಧ್ಯಕ್ಷ ಸುಮಂತ್ ಕುಮಾರ್ ಜೈನ್, ಕುವೆಟ್ಟು ಗ್ರಾ.ಪಂ ಅಧ್ಯಕ್ಷೆ ಭಾರತಿ ಶೆಟ್ಟಿ, ಕೈಗಾರಿಕೋದ್ಯಮಿ ದೇವೆಂದ್ರ ಹೆಗ್ಡೆ ಕೊಕ್ರಾಡಿ, ಸ್ವಸ್ತಿಕ್ ಲುಮೀನರ್ಸ್ ಮಾಲಕ ಸಂಪತ್ ಕುಮಾರ್ ಜೈನ್,ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ್ ಶೆಟ್ಟಿ,ಪ್ರಧಾನ ಕಾರ್ಯದರ್ಶಿ ಪುರಂದರ ಶೆಟ್ಟಿ, ಪಾಡ್ಯಾರು, ಕೋಶಾಧಿಕಾರಿ ಪ್ರದೀಪ್ ಕುಮಾರ್ ಶೆಟ್ಟಿ, ವಾತ್ಸಲ್ಯ ,ಸುನೀಶ್ ಕುಮಾರ್, ಸಂತೋಷ್ ಕುಮಾರ್ ಜೈನ್ ,ರಾಜೇಶ್ ಶೆಟ್ಟಿ ನವಶಕ್ತಿ, ಉಗ್ರಾಣ ಸಮಿತಿ ಶಂಕರ್ ಗಾಣಿಗ,ಕರುಣಾಕರ ಜಿ ಕುಲಾಲ್ ಹಾಗೂ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ಮೇಲಂತಬೆಟ್ಟು ಕಾರ್ಯಕ್ಷೇತ್ರದ ವಾತ್ಸಲ್ಯ ಸದಸ್ಯೆಗೆ ಮಕ್ಕಳ ವಿದ್ಯಾಭ್ಯಾಸಕ್ಕೆ ಶಾಲಾ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಈದ್ ಹಬ್ಬದ ಪ್ರಯುಕ್ತ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಶೇ.20 ಡಿಸ್ಕೌಂಟ್ ಸೇಲ್: ಶಾಲಾ ಮಕ್ಕಳ ಬುಕ್ಸ್, ಬ್ಯಾಗ್‌ಗಳು, ಕೊಡೆ, ಸ್ಟೇಷನರಿ ವಸ್ತುಗಳು ರಿಯಾಯಿತಿ ದರದಲ್ಲಿ ಲಭ್ಯ

Suddi Udaya

ಶ್ರೀ ರಾಮ್ ಫೈನಾನ್ಸ್ ಲಿಮಿಟೆಡ್ ಬೆಳ್ತಂಗಡಿ ಇದರ ನೂತನ ಕಛೇರಿ ಉದ್ಘಾಟನಾ ಸಮಾರಂಭ

Suddi Udaya
error: Content is protected !!