37.5 C
ಪುತ್ತೂರು, ಬೆಳ್ತಂಗಡಿ
April 19, 2025
ಧಾರ್ಮಿಕ

ಇತಿಹಾಸ ಪ್ರಸಿದ್ಧ ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಪುನರ್ ಪ್ರತಿಷ್ಠಾ ಕುಂಭಾಭಿಷೇಕ ಮತ್ತು ಜಾತ್ರಾ ಮಹೋತ್ಸವದ ಶುಭ ಸಂದರ್ಭದಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರು ಫೆ.8ರಂದು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ದೈವದ ಪ್ರಸಾದ ಸ್ವೀಕರಿಸಿದರು. ಕ್ಷೇತ್ರದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಅನುವಂಶಿಕ ಆಡಳಿತ ಮೊಕ್ತೇಸರ ಸುಖೇಶ್ ಕುಮಾರ್ ಕಡಂಬು, ಬ್ರಹ್ಮಕುಂಭಾಭಿಷೇಕ ಸಮಿತಿಯ ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡ ನವಶಕ್ತಿ, ಸಮಿತಿಯ ಕಾರ್ಯಧ್ಯಕ್ಷ ಸುಮಂತ್ ಕುಮಾರ್ ಜೈನ್, ಪ್ರಧಾನ ಕಾರ್ಯದರ್ಶಿ ಪುರಂದರ ಶೆಟ್ಟಿ, ಪಾಡ್ಯಾರು, ಕೋಶಾಧಿಕಾರಿ ಪ್ರದೀಪ್ ಕುಮಾರ್ ಶೆಟ್ಟಿ, ವಾತ್ಸಲ್ಯ , ಪ್ರಮುಖರಾದ , ಸುನೀಶ್ ಕುಮಾರ್, ಪ್ರದೀಪ್ ಶೆಟ್ಟಿ, ಪ್ರಭಾಕರ ಶೆಟ್ಟಿ ಉಪ್ಪಡ್ಕ, ಶಶಿರಾಜ್ ಶೆಟ್ಟಿ ಚಂದ್ರರಾಜ್ ಮೊ ದಲಾದವರು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ: ಅರಿಕೇಗುಡ್ಡೆ ಶ್ರೀ ವನದುರ್ಗ ಕ್ಷೇತ್ರದಲ್ಲಿ ವಿಷ್ಣು ಸಹಸ್ರನಾಮ ಪಠಣ ಪ್ರಾರಂಭ

Suddi Udaya

ಉಜಿರೆಯ ರಕ್ಷಿತ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶ್ರೀರಸ್ತು ಶುಭಮಸ್ತು ಧಾರವಾಹಿಯ ನಟಿ ದೀಪಾ ಕಟ್ಟೆ

Suddi Udaya

ಸುರ್ಯ: ಕೊಡಮಣಿತ್ತಾಯ – ಪಿಲಿಚಾಮುಂಡಿ, ಕಲ್ಕುಡ – ಕಲ್ಲುರ್ಟಿ, ಮಹಮ್ಮಾಯಿ ದೈವ ಸನ್ನಿಧಿಯಲ್ಲಿ ದೊಂಪದಬಲಿ ಉತ್ಸವ

Suddi Udaya

ಕೊಕ್ಕಡ ಮಾಸ್ತಿಕಲ್ಲುಮಜಲುನಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಪಿಲಿಚಾಮುಂಡಿಕಲ್ಲಿನಲ್ಲಿ ಭಕ್ತಿ -ಭಾವ ಸಂಭ್ರಮದಿಂದ ಆದ್ದೂರಿಯಾಗಿ ನಡೆದ ದೊಂಪದಬಲಿ ಉತ್ಸವ

Suddi Udaya

ಬಳಂಜ: ಬೋಂಟ್ರೊಟ್ಟುಗುತ್ತು ದೈವಸ್ಥಾನ ಕ್ಷೇತ್ರದಲ್ಲಿ ಚಾವಡಿಯಲ್ಲಿ ದೈವಗಳ ಪ್ರತಿಷ್ಠೆ ,ಕಲಶಾಭಿಷೇಕ: ಸಂಜೆ ಬಳಂಜದಿಂದ ಬೊಂಟ್ರೋಟ್ಟು ಕ್ಷೇತ್ರಕ್ಕೆ ಹಸಿರುವಾಣಿ ಮೆರವಣಿಗೆ

Suddi Udaya
error: Content is protected !!