26.9 C
ಪುತ್ತೂರು, ಬೆಳ್ತಂಗಡಿ
June 7, 2025
ಧಾರ್ಮಿಕ

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ : ನೇಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ ಉಜಿರೆ, ಇದರ ಈ ವರ್ಷದ ನೇಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ದಿನಾಂಕ 9.2.2025 ನೇ ಆದಿತ್ಯವಾರ ದಂದು ನೆರವೇರಿತು. ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ವನ್ನು ಕ್ಷೇತ್ರದ ಟ್ರಸ್ಟಿ ಉಪಾಧ್ಯಕ್ಷರಾದ ಕೆ ಜಯಂತ ಶೆಟ್ಟಿ ಕುಂಟಿಣಿ ಯವರು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಆಡಳಿತ ಮೊಕ್ತೇಸರ ರಾದ ಯು ಬಾಬು ಮೊಗೇರ ಎರ್ನೋಡಿ, ಟ್ರಸ್ಟಿ ಗಳಾದ ಕೆ.ಸಂಜೀವ ಶೆಟ್ಟಿ ಕುಂಟಿಣಿ, ನೋಣಯ್ಯ ಪುಂಜಾಲಕಟ್ಟೆ, ತನಿಯಪ್ಪ ಅಶ್ವತಕಟ್ಟೆ ಉಜಿರೆ, ಹಾಗೂ ಪದಾಧಿಕಾರಿ ಗಳಾದ ಉದಯ ಶೆಟ್ಟಿ ಪಾರ, ಪದ್ಮ ನಾಯ್ಕ ಪಾರ, ಮೋಹನ್ ಕನ್ಯಾಡಿ, ರಂಜನ್ ದೇವಾಡಿಗ ಉಜಿರೆ,ಗಿರೀಶ್ ಗೌಡ ಅರಳಿ,ರಾಜೇಶ್ ಜೋಗಿ, ಪ್ರದೀಪ್ ಎರ್ನೋಡಿ , ದಿಲೀಪ್ ಎರ್ನೋಡಿ ಉಜಿರೆ ಉಪಸ್ಥಿತರಿದ್ದರು.

Related posts

ಶಿಶಿಲ: ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಹೊರೆಕಾಣಿಕೆ ಸಮರ್ಪಣೆ; ಚಂಡಿಕಾಹೋಮ

Suddi Udaya

ಏ.23-24: ನಾಗ-ರಕ್ತೇಶ್ವರಿ, ಪಿಲಿಚಾಮುಂಡಿ, ಕಲ್ಕುಡ, ಕಲ್ಲುರ್ಟಿ, ಕಾಳಮ್ಮ, ಮಹಮ್ಮಾಯಿ-ಬೈರವ ಶಕ್ತಿಗಳ ಪ್ರತಿಷ್ಠಾ ಮಹೋತ್ಸವ ಮತ್ತು ನೇಮೋತ್ಸವ

Suddi Udaya

ಅಳದಂಗಡಿ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಡಾ. ರಮೇಶ್ ನೇಮಕ

Suddi Udaya

ಉಜಿರೆ ದೇವಸ್ಥಾನದ ಜಾತ್ರೋತ್ಸವಕ್ಕೆ ಚಾಲನೆ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರ ದಲ್ಲಿ ಅಷ್ಟಾಹಿನಿಕ ಪರ್ವ ಪೂಜಾ ಕಾರ್ಯಕ್ರಮ

Suddi Udaya

ಮುಂಡಾಜೆ: ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಸಂಭ್ರಮದ‌ ಬಕ್ರೀದ್ ಆಚರಣೆ-ಸಾಮೂಹಿಕ ಪ್ರಾರ್ಥನೆ

Suddi Udaya
error: Content is protected !!