April 16, 2025
ಧಾರ್ಮಿಕ

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ : ನೇಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ ಉಜಿರೆ, ಇದರ ಈ ವರ್ಷದ ನೇಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ದಿನಾಂಕ 9.2.2025 ನೇ ಆದಿತ್ಯವಾರ ದಂದು ನೆರವೇರಿತು. ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ವನ್ನು ಕ್ಷೇತ್ರದ ಟ್ರಸ್ಟಿ ಉಪಾಧ್ಯಕ್ಷರಾದ ಕೆ ಜಯಂತ ಶೆಟ್ಟಿ ಕುಂಟಿಣಿ ಯವರು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಆಡಳಿತ ಮೊಕ್ತೇಸರ ರಾದ ಯು ಬಾಬು ಮೊಗೇರ ಎರ್ನೋಡಿ, ಟ್ರಸ್ಟಿ ಗಳಾದ ಕೆ.ಸಂಜೀವ ಶೆಟ್ಟಿ ಕುಂಟಿಣಿ, ನೋಣಯ್ಯ ಪುಂಜಾಲಕಟ್ಟೆ, ತನಿಯಪ್ಪ ಅಶ್ವತಕಟ್ಟೆ ಉಜಿರೆ, ಹಾಗೂ ಪದಾಧಿಕಾರಿ ಗಳಾದ ಉದಯ ಶೆಟ್ಟಿ ಪಾರ, ಪದ್ಮ ನಾಯ್ಕ ಪಾರ, ಮೋಹನ್ ಕನ್ಯಾಡಿ, ರಂಜನ್ ದೇವಾಡಿಗ ಉಜಿರೆ,ಗಿರೀಶ್ ಗೌಡ ಅರಳಿ,ರಾಜೇಶ್ ಜೋಗಿ, ಪ್ರದೀಪ್ ಎರ್ನೋಡಿ , ದಿಲೀಪ್ ಎರ್ನೋಡಿ ಉಜಿರೆ ಉಪಸ್ಥಿತರಿದ್ದರು.

Related posts

ಇತಿಹಾಸ ಪ್ರಸಿದ್ಧ ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಹತ್ಯಡ್ಕ ಅಂಬರಕಾಪು ಶ್ರೀ ವಿಠೋಬ ರಕುಮಾಯಿ ನೂತನ ದೇವಾಲಯಕ್ಕೆ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸ್ ಚರ್ಚ್‌ನಲ್ಲಿ ಆತ್ಯಾಕರ್ಷವಾಗಿ ಗಮನ ಸೆಳೆದ ಗೋದಲಿ

Suddi Udaya

ಕೊಕ್ಕಡ ಬದ್ರಿಯಾ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ಜ.25: ಉಜಿರೆ ವಿಜಯನಗರ ಅಜಿತ್‌ನಗರ (ಕಲ್ಲೆ) ದಲ್ಲಿ ಶ್ರೀ ವನದುರ್ಗಾ, ಶ್ರೀ ನಾಗರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ವಾರ್ಷಿಕ ಆರಾಧನೆ

Suddi Udaya

ಲಾಯಿಲ ಗುತ್ತು ಶ್ರೀ ಕೊಡಮಣಿತ್ತಾಯ ಮತ್ತು ಕಲ್ಕುಡ ಕಲ್ಲುರ್ಟಿ ದೈವಗಳಿಗೆ ದೊಂಪದ ಬಲಿ ಉತ್ಸವ

Suddi Udaya
error: Content is protected !!