July 29, 2026
ಧಾರ್ಮಿಕ

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ : ನೇಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ ಉಜಿರೆ, ಇದರ ಈ ವರ್ಷದ ನೇಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ದಿನಾಂಕ 9.2.2025 ನೇ ಆದಿತ್ಯವಾರ ದಂದು ನೆರವೇರಿತು. ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ವನ್ನು ಕ್ಷೇತ್ರದ ಟ್ರಸ್ಟಿ ಉಪಾಧ್ಯಕ್ಷರಾದ ಕೆ ಜಯಂತ ಶೆಟ್ಟಿ ಕುಂಟಿಣಿ ಯವರು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಆಡಳಿತ ಮೊಕ್ತೇಸರ ರಾದ ಯು ಬಾಬು ಮೊಗೇರ ಎರ್ನೋಡಿ, ಟ್ರಸ್ಟಿ ಗಳಾದ ಕೆ.ಸಂಜೀವ ಶೆಟ್ಟಿ ಕುಂಟಿಣಿ, ನೋಣಯ್ಯ ಪುಂಜಾಲಕಟ್ಟೆ, ತನಿಯಪ್ಪ ಅಶ್ವತಕಟ್ಟೆ ಉಜಿರೆ, ಹಾಗೂ ಪದಾಧಿಕಾರಿ ಗಳಾದ ಉದಯ ಶೆಟ್ಟಿ ಪಾರ, ಪದ್ಮ ನಾಯ್ಕ ಪಾರ, ಮೋಹನ್ ಕನ್ಯಾಡಿ, ರಂಜನ್ ದೇವಾಡಿಗ ಉಜಿರೆ,ಗಿರೀಶ್ ಗೌಡ ಅರಳಿ,ರಾಜೇಶ್ ಜೋಗಿ, ಪ್ರದೀಪ್ ಎರ್ನೋಡಿ , ದಿಲೀಪ್ ಎರ್ನೋಡಿ ಉಜಿರೆ ಉಪಸ್ಥಿತರಿದ್ದರು.

Related posts

ಅ.16: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ‘ಅಟ್ಟಳಿಗೆಯ ಸ್ತಂಭ ನ್ಯಾಸ’ ಕಾರ್ಯಕ್ರಮ

Suddi Udaya

ಧರ್ಮಸ್ಥಳದಲ್ಲಿ 54 ನೇ ವರ್ಷದ ಪುರಾಣ ವಾಚನ-ಪ್ರವಚನ ಉದ್ಘಾಟನೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ವರ್ಷಾವಧಿ ಜಾತ್ರಾ ಮಹೋತ್ಸವ: ಹಸಿರು ಹೊರೆಕಾಣಿಕೆ, ಧ್ವಜಾರೋಹಣ

Suddi Udaya

ಮೇ 14-22: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಕಳೆಂಜ ಶ್ರೀ ಸದಾಶಿವ ದೇವಸ್ಥಾನದ ಶ್ರೀ ಶಾಸ್ತರ ದೇವರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಾ.22: ವೇಣೂರಿನಲ್ಲಿ 34ನೇ ವಾರ್ಷಿಕ ಮಹಾಸಭೆ ಹಾಗೂ ಶ್ರೀ ವಿಶ್ವಕರ್ಮ ಪೂಜೆ

Suddi Udaya
error: Content is protected !!