23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಪುತ್ತೂರಿನ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಾಪತ್ರ ರವರು ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಹಾಗೂ ಗುರುವಾಯನಕರೆ ನವಶಕ್ತಿ ಮನೆಗೆ ಭೇಟಿ

ಬೆಳ್ತಂಗಡಿ: ಪುತ್ತೂರಿನಲ್ಲಿ ಸಹಾಯಕ ಕಮೀಷನರ್ ಆಗಿ ಕಾರ್ಯನಿರ್ವಹಿಸಿ ರಾಯಚೂರಿಗೆ ವರ್ಗಾವಣೆಗೊಂಡ ಜುಬಿನ್ ಮೊಹಪತ್ರ ಗುರುವಾಯನಕರೆ ನವಶಕ್ತಿ ಮನೆಗೆ ಫೆ.9ರಂದು ಭೇಟಿ ನೀಡಿದರು.

ಈ ವೇಳೆ ಅವರನ್ನು ಹರೀಶ್ ಶೆಟ್ಟಿ ಹಾಗೂ ರಾಜೇಶ್ ಶೆಟ್ಟಿ ದಂಪತಿಗಳು ಸ್ವಾಗತಿಸಿದರು.

ನಂತರ ಬ್ರಹ್ಮಕುಂಭಾಭಿಷೇಕದ ಸಂಭ್ರಮದಲ್ಲಿರುವ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಭೇಟಿ ನೀಡಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ಬ್ರಹ್ಮಕುಂಭಾಭಿಷೇಕ ಸಮಿತಿಯ ಅಧ್ಯಕ್ಷ ಶಶಿಧ‌ರ್ ಶೆಟ್ಟಿ ನವಶಕ್ತಿ, ಆನುವಂಶಿಕ ಆಡಳಿತ ಮೊಕ್ತೇಸರ ಸುಕೇಶ್ ಕುಮಾರ್ ಕಡಂಬು, ಕಾರ್ಯಾಧ್ಯಕ್ಷ ಸುಮಂತ್ ಕುಮಾರ್ ಜೈನ್, ಕಾರ್ಯದರ್ಶಿ ಪುರಂದರ ಶೆಟ್ಟಿ, ಕೋಶಾಧಿಕಾರಿ ಪ್ರದೀಪ್ ಶೆಟ್ಟಿ, ಸುನೀಶ್ ಜೈನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಗುರುದತ್ತ ಮರಾಠೆ ಆಯ್ಕೆ

Suddi Udaya

ಪಾರೆಂಕಿ ಮಾರಿಗುಡಿ ಶ್ರೀ ಮಾರಿಕಾಂಬ ದೇವಿಯ ಸನ್ನಿಧಿಯಲ್ಲಿ ದಶಮಾನೋತ್ತರ ಅಷ್ಟಮ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ದೊಂಪದ ಬಲಿ ನೇಮೋತ್ಸವ

Suddi Udaya

ನಕ್ಸಲ್ ನಾಯಕ ರೂಪೇಶ್ ಪೊಲೀಸ್ ಕಸ್ಟಡಿ ಅಂತ್ಯ ಬೆಳ್ತಂಗಡಿ ನ್ಯಾಯಾಲಯಗೆ ಹಾಜರುಪಡಿಸಿ ಮತ್ತೆ ಕೇರಳ ಜೈಲಿಗೆ

Suddi Udaya

ಅಂಡಿಂಜೆ: ಮಳೆಯ ಅಬ್ಬರಕ್ಕೆ ಕೊಚ್ಚಿ ಹೋದ ಕಿರು ಸೇತುವೆ, ಸಂಪರ್ಕ ಸ್ಥಗಿತ

Suddi Udaya

ಉತ್ತರಖಂಡ ಹರಿದ್ವಾರ ಸಾಧನಾ ಕುಠಿರದ 8 ನೇ ವಾರ್ಷಿಕೋತ್ಸವ: ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ಗಂಗಾ ಆರತಿ

Suddi Udaya

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ಕಾರ್ಮಿಕರ ಮಹಾಸಭೆ

Suddi Udaya
error: Content is protected !!