September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಪುತ್ತೂರಿನ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಾಪತ್ರ ರವರು ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಹಾಗೂ ಗುರುವಾಯನಕರೆ ನವಶಕ್ತಿ ಮನೆಗೆ ಭೇಟಿ

ಬೆಳ್ತಂಗಡಿ: ಪುತ್ತೂರಿನಲ್ಲಿ ಸಹಾಯಕ ಕಮೀಷನರ್ ಆಗಿ ಕಾರ್ಯನಿರ್ವಹಿಸಿ ರಾಯಚೂರಿಗೆ ವರ್ಗಾವಣೆಗೊಂಡ ಜುಬಿನ್ ಮೊಹಪತ್ರ ಗುರುವಾಯನಕರೆ ನವಶಕ್ತಿ ಮನೆಗೆ ಫೆ.9ರಂದು ಭೇಟಿ ನೀಡಿದರು.

ಈ ವೇಳೆ ಅವರನ್ನು ಹರೀಶ್ ಶೆಟ್ಟಿ ಹಾಗೂ ರಾಜೇಶ್ ಶೆಟ್ಟಿ ದಂಪತಿಗಳು ಸ್ವಾಗತಿಸಿದರು.

ನಂತರ ಬ್ರಹ್ಮಕುಂಭಾಭಿಷೇಕದ ಸಂಭ್ರಮದಲ್ಲಿರುವ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಭೇಟಿ ನೀಡಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ಬ್ರಹ್ಮಕುಂಭಾಭಿಷೇಕ ಸಮಿತಿಯ ಅಧ್ಯಕ್ಷ ಶಶಿಧ‌ರ್ ಶೆಟ್ಟಿ ನವಶಕ್ತಿ, ಆನುವಂಶಿಕ ಆಡಳಿತ ಮೊಕ್ತೇಸರ ಸುಕೇಶ್ ಕುಮಾರ್ ಕಡಂಬು, ಕಾರ್ಯಾಧ್ಯಕ್ಷ ಸುಮಂತ್ ಕುಮಾರ್ ಜೈನ್, ಕಾರ್ಯದರ್ಶಿ ಪುರಂದರ ಶೆಟ್ಟಿ, ಕೋಶಾಧಿಕಾರಿ ಪ್ರದೀಪ್ ಶೆಟ್ಟಿ, ಸುನೀಶ್ ಜೈನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಘಟಕದ ಸದಸ್ಯರುಗಳಿಗೆ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತನುಶ್ರೀ ರವರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ 3ನೇ ದಿನದ ಉರೂಸ್ ಸಮಾರಂಭ

Suddi Udaya

ಬೆಳ್ತಂಗಡಿ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಮಹಾಸಭೆ

Suddi Udaya

ಶಾಸಕ ಹರೀಶ್ ಪೂಂಜರಿಂದ ಪಿಲಿಚಾಮುಂಡಿಕಲ್ಲು-ಶಕ್ತಿನಗರ ರಸ್ತೆ ಡಾಮರೀಕರಣಕ್ಕೆ ಶಿಲಾನ್ಯಾಸ: ಬದ್ಧತೆಯ ಜನಪ್ರತಿನಿಧಿನಗಳಿಂದ ಅಭಿವೃದ್ಧಿ ಸಾಧ್ಯ: ಹರೀಶ್ ಪೂಂಜ

Suddi Udaya
error: Content is protected !!