25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಪುತ್ತೂರಿನ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಾಪತ್ರ ರವರು ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಹಾಗೂ ಗುರುವಾಯನಕರೆ ನವಶಕ್ತಿ ಮನೆಗೆ ಭೇಟಿ

ಬೆಳ್ತಂಗಡಿ: ಪುತ್ತೂರಿನಲ್ಲಿ ಸಹಾಯಕ ಕಮೀಷನರ್ ಆಗಿ ಕಾರ್ಯನಿರ್ವಹಿಸಿ ರಾಯಚೂರಿಗೆ ವರ್ಗಾವಣೆಗೊಂಡ ಜುಬಿನ್ ಮೊಹಪತ್ರ ಗುರುವಾಯನಕರೆ ನವಶಕ್ತಿ ಮನೆಗೆ ಫೆ.9ರಂದು ಭೇಟಿ ನೀಡಿದರು.

ಈ ವೇಳೆ ಅವರನ್ನು ಹರೀಶ್ ಶೆಟ್ಟಿ ಹಾಗೂ ರಾಜೇಶ್ ಶೆಟ್ಟಿ ದಂಪತಿಗಳು ಸ್ವಾಗತಿಸಿದರು.

ನಂತರ ಬ್ರಹ್ಮಕುಂಭಾಭಿಷೇಕದ ಸಂಭ್ರಮದಲ್ಲಿರುವ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಭೇಟಿ ನೀಡಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ಬ್ರಹ್ಮಕುಂಭಾಭಿಷೇಕ ಸಮಿತಿಯ ಅಧ್ಯಕ್ಷ ಶಶಿಧ‌ರ್ ಶೆಟ್ಟಿ ನವಶಕ್ತಿ, ಆನುವಂಶಿಕ ಆಡಳಿತ ಮೊಕ್ತೇಸರ ಸುಕೇಶ್ ಕುಮಾರ್ ಕಡಂಬು, ಕಾರ್ಯಾಧ್ಯಕ್ಷ ಸುಮಂತ್ ಕುಮಾರ್ ಜೈನ್, ಕಾರ್ಯದರ್ಶಿ ಪುರಂದರ ಶೆಟ್ಟಿ, ಕೋಶಾಧಿಕಾರಿ ಪ್ರದೀಪ್ ಶೆಟ್ಟಿ, ಸುನೀಶ್ ಜೈನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Related posts

ಮರೋಡಿ ನೂತನ ಅಂಗನವಾಡಿ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಎಸ್‌ಡಿಟಿಯು ಬೆಳ್ತಂಗಡಿ ತಾಲೂಕು ಸಮಿತಿ ವತಿಯಿಂದ ಮಾಸಿಕ ಸಭೆ.

Suddi Udaya

ಬೆಳ್ತಂಗಡಿ ವಿಧಾನ ಸಭಾ ಚುನಾವಣೆ : ಸಿ.ಆರ್ . ಪಿ.ಎಫ್ ಯೋಧರು ಹಾಗೂ ಪೊಲೀಸರಿಂದ ಕೊಕ್ಕಡ, ಮಡಂತ್ಯಾರು, ಪುಂಜಾಲಕಟ್ಟೆ, ಬಸವನಗುಡಿಗಳಲ್ಲಿ ಪಥಸಂಚಲನ

Suddi Udaya

ತೆಂಕಕಾರಂದೂರು: ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ಪಂಚಾಮೃತ ಅಭಿಷೇಕ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸಿಂಹ ಸಂಕ್ರಾಂತಿ ಕೊಪ್ಪರಿಗೆ ಏರುವ ಶುಭ ಸಂದರ್ಭ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೇರಿದಂತೆ ಅನೇಕ ಭಕ್ತರು ಭಾಗಿ

Suddi Udaya

ಕೊಯ್ಯೂರು ಗ್ರಾ.ಪಂ. ನ ಗ್ರಾಮ ಸಭೆ

Suddi Udaya
error: Content is protected !!