July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಪುತ್ತೂರಿನ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಾಪತ್ರ ರವರು ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಹಾಗೂ ಗುರುವಾಯನಕರೆ ನವಶಕ್ತಿ ಮನೆಗೆ ಭೇಟಿ

ಬೆಳ್ತಂಗಡಿ: ಪುತ್ತೂರಿನಲ್ಲಿ ಸಹಾಯಕ ಕಮೀಷನರ್ ಆಗಿ ಕಾರ್ಯನಿರ್ವಹಿಸಿ ರಾಯಚೂರಿಗೆ ವರ್ಗಾವಣೆಗೊಂಡ ಜುಬಿನ್ ಮೊಹಪತ್ರ ಗುರುವಾಯನಕರೆ ನವಶಕ್ತಿ ಮನೆಗೆ ಫೆ.9ರಂದು ಭೇಟಿ ನೀಡಿದರು.

ಈ ವೇಳೆ ಅವರನ್ನು ಹರೀಶ್ ಶೆಟ್ಟಿ ಹಾಗೂ ರಾಜೇಶ್ ಶೆಟ್ಟಿ ದಂಪತಿಗಳು ಸ್ವಾಗತಿಸಿದರು.

ನಂತರ ಬ್ರಹ್ಮಕುಂಭಾಭಿಷೇಕದ ಸಂಭ್ರಮದಲ್ಲಿರುವ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಭೇಟಿ ನೀಡಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ಬ್ರಹ್ಮಕುಂಭಾಭಿಷೇಕ ಸಮಿತಿಯ ಅಧ್ಯಕ್ಷ ಶಶಿಧ‌ರ್ ಶೆಟ್ಟಿ ನವಶಕ್ತಿ, ಆನುವಂಶಿಕ ಆಡಳಿತ ಮೊಕ್ತೇಸರ ಸುಕೇಶ್ ಕುಮಾರ್ ಕಡಂಬು, ಕಾರ್ಯಾಧ್ಯಕ್ಷ ಸುಮಂತ್ ಕುಮಾರ್ ಜೈನ್, ಕಾರ್ಯದರ್ಶಿ ಪುರಂದರ ಶೆಟ್ಟಿ, ಕೋಶಾಧಿಕಾರಿ ಪ್ರದೀಪ್ ಶೆಟ್ಟಿ, ಸುನೀಶ್ ಜೈನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಯ ನೂತನ ಬಸ್ ನಿಲ್ದಾಣ ಕಾಮಗಾರಿಗೆ ಭೂಮಿಪೂಜೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಅಳದಂಗಡಿಯಲ್ಲಿ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿಗೆ ಚಾಲನೆ

Suddi Udaya

ಜೀವನದಲ್ಲಿ ಜಿಗುಪ್ಸೆ : ಕೊಕ್ಕಡದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ರಾಯಲ್ ಝೋನ್ ಬ್ಯಾಗ್ಸ್ ಮತ್ತು ಫೂಟ್‌ವೇರ್ ನಲ್ಲಿ ಪ್ರಥಮ ವರ್ಷದ ಸಂಭ್ರಮಾಚರಣೆ: ಪದ್ಮಶ್ರೀ ಪ್ರಶಸ್ತಿ ವಿಜೇತ ಹರೇಕಳ ಹಾಜಪ್ಪ,ರಾಷ್ಟ್ರ ಪ್ರಶಸ್ತಿ ವಿಜೇತ ಬಿ‌.ಕೆ ದೇವರಾವ್ ಹಾಗೂ ವಿವಿಧ ಸಾಧಕರಿಗೆ ಸನ್ಮಾನ

Suddi Udaya

ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ: ಮುಂಡಾಜೆ ಪ್ರಾ.ಶಾಲೆಯ ಮುಖ್ಯ ಶಿಕ್ಷಕಿ ಮಂಜುಳಾ ಹಾಗೂ ಸಹಶಿಕ್ಷಕ ಮೋಹನ ಕೆ. ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ವಸಂತ ಬಂಗೇರ ನಿಧನಕ್ಕೆ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಧರ್ಮ ಪ್ರಾಂತ್ಯ ಸಂತಾಪ

Suddi Udaya
error: Content is protected !!