23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಾಸಬೆ

ಬೆಳ್ತಂಗಡಿ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಹಳೆಕೋಟೆ, ಬೆಳ್ತಂಗಡಿ ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯು ವಾಣಿ ಶಿಕ್ಷಣ ಸಂಸ್ಥೆಗಳ ಸಭಾಭವನದಲ್ಲಿ ಫೆ. 9ರಂದು ಜರುಗಿತು.


ಮಹಾಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ ವಹಿಸಿದ್ದರು.ದಿನೇಶ್ ಕೊಯ್ಯೂರು ಸಭೆಯ ನೋಟೀಸ್ ಓದಿ ದಾಖಲಿಸಿದರು. ಕಾರ್ಯದರ್ಶಿ ಗಣೇಶ್ ಗೌಡ ವರದಿ ಮಂಡಿಸಿದರು. 2023-24ನೇ ಸಾಲಿನ ಲೆಕ್ಕಪತ್ರವನ್ನು ಯುವರಾಜ್ ಅನಾರು ಮಂಡಿಸಿದರು. ಮುಂದಿನ ವರ್ಷದ ಅಭಿವೃದ್ಧಿ ವಿಷಯಗಳ ಬಗ್ಗೆ ಗೌರವಾಧ್ಯಕ್ಷ ಹೆಚ್. ಪದ್ಮ ಗೌಡ ಮಾತನಾಡಿದರು. ಈ ಸಂದರ್ಭದಲ್ಲಿ ಕಟ್ಟಡ ನಿರ್ಮಾಣಕ್ಕೆ ಧನ ಸಹಾಯ ನೀಡಿದ ಕಿರಣ್ ಚಂದ್ರ ಪುಷ್ಪಗಿರಿ ಹಾಗೂ ಡಾ. ರತ್ನಾ ಬೆಳಾಲು, ಪಿಹೆಚ್ ಡಿ ಪಡೆದ ಡಾ. ಶೀಲಾವತಿ ಬೆಳಾಲು , ಕಲ್ಲೇರಿ ಶಾಖೆ ಪ್ರಾರಂಭಿಸುವಲ್ಲಿ ಉಸ್ತುವಾರಿ ವಹಿಸಿದ್ದ ಯುವರಾಜ್ ಅನಾರುರವರನ್ನು ಸನ್ಮಾನಿಸಲಾಯಿತು

.ಈ ಸಂದರ್ಭ ಬೆಳಾಲು ಗ್ರಾಮ ಸಮಿತಿಯವರು ರೂ. 50,000ವನ್ನು ಕಟ್ಟಡ ನಿರ್ಮಾಣಕ್ಕೆ ನೀಡಿದರು.
ವೇದಿಕೆಯಲ್ಲಿ ಸಂಘದ ನಿರ್ದೇಶಕರು,ಮಹಿಳಾ ಸಂಘದ ಅಧ್ಯಕ್ಷೆ ಗೀತಾ ರಾಮಣ್ಣ ಗೌಡ ಉಪಸ್ಥಿತರಿದ್ದರು.
ಪ್ರಾಪ್ತಿ, ಚಾರ್ವಿ, ಸಾನ್ವಿ, ಅದೀಕ್ಷ ಪ್ರಾರ್ಥಿಸಿದರು. ಸಂಘದ ಉಪಾಧ್ಯಕ್ಷ ನಾರಾಯಣ ಗೌಡ ದೇವಸ್ಯ ಸ್ವಾಗತಿಸಿದರು. ಶ್ರೀನಾಥ್ ಕೆ. ಎನ್. ಧನ್ಯವಾದವಿತ್ತರು. ಮಹಾಬಲ ಗೌಡ ಕಾರ್ಯಕ್ರಮ ನಿರೂಪಿಸಿದರು.

Related posts

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಗೆ ಚಾಲನೆ: ಧ್ವಜಾರೋಹಣ, ಉತ್ಸವ ಬಲಿ, ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಅಂಡಿಂಜೆ ನಿವಾಸಿ ಪ್ರಶಾಂತ್ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ಭಗವದ್ಗೀತಾ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿನಿ ಅದ್ವಿತಿ ರಾವ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಹೊಸ ನ್ಯಾಯಾಲಯ ಸಂಕೀರ್ಣ ಕಟ್ಟಡ ಕಾಮಗಾರಿಯ ಬಗ್ಗೆ ಸ್ಪೀಕರ್ ಖಾದರ್ ರೊಂದಿಗೆ ಚರ್ಚೆ

Suddi Udaya

ಉಜಿರೆ ಶ್ರೀ ಧ.ಮಂ. ಪದವಿ ಕಾಲೇಜಿನ ಎಂಟರ್ಪ್ರಿನಾರ್ಶಿಪ್ ಡೆವಲಪ್ಮೆಂಟ್ ಸೆಲ್ಲ್ ವಿಭಾಗದ ವತಿಯಿಂದ ಪ್ರೋಡಕ್ಟ್ ಲಾಂಚ್

Suddi Udaya

ಮಡಂತ್ಯಾರು: ರಬ್ಬರ್ ಮರ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ‌

Suddi Udaya
error: Content is protected !!