23.3 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಳದಂಗಡಿ ಸತ್ಯದೇವತೆ ದೈವಸ್ಥಾನದ ಕಾರ್ಣಿಕ: ಕಳೆದುಹೋದ ಚಿನ್ನದ ಬ್ರಾಸ್ ಲೆಟ್ ಪತ್ತೆ

ಬೆಳ್ತಂಗಡಿ : ಅಳದಂಗಡಿಯ ಸಮೀಪ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಫೆ.7 ರಂದು ಮುಂಡೂರು ನಿವಾಸಿ ರಮಣಿ ರವರ ಚಿನ್ನದ ಬ್ರಾಸ್ ಲೆಟ್ ಕಳೆದು ಹೋಗಿದ್ದು ಫೆ.9 ರಂದು ಅಳದಂಗಡಿ ಸತ್ಯದೇವತೆ ದೈವಸ್ಥಾನದ ಕಾರ್ಣಿಕದಿಂದ ಮೇಲಂತಬೆಟ್ಟು ಬಳಿ ಪತ್ತೆಯಾಗಿದೆ.

ಮುಂಡೂರು ನಿವಾಸಿ ರಮಣಿಯ ರವರು ಫೆ,.7ರಂದು ಅಳದಂಗಡಿ ಬಳಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿರುವಾಗ ಕಳೆದು ಕೊಂಡಿದ್ದ ಚಿನ್ನದ ಬ್ರಾಸ್ ಲೆಟ್ ಅಂದು ಹುಡುಕಾಡಿದರು ಪತ್ತೆಯಾಗಲಿಲ್ಲ , ಈ ವೇಳೆ ಚಿನ್ನದ ಬ್ರಾಸ್ ಲೆಟ್ ಸಿಕ್ಕಿ ದ್ದರೆ ಅಳದಂಗಡಿ ಸತ್ಯದೇವತೆಗೆ ಅಗೇಲು ಕೊಡುವುದಾಗಿ ಹರಕೆ ಹೊತ್ತುಕೊಂಡಿದ್ದರು. ಹರಕೆ ಹೊತ್ತ ಫಲದಿಂದ ಫೆ.9 ರಂದು ಚಿನ್ನದ ಬ್ರಾಸ್ ಲೆಟ್ ಪತ್ತೆಯಾಗಿದೆ ಎಂದು ರಮಣಿ ರವರು ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲರವರಿಗೆ ತಿಳಿಸಿದ್ದಾರೆ.

Related posts

ಕರ್ನಾಟಕ ರಾಜ್ಯ ಪ್ಯಾರಾಮೆಡಿಕಲ್ ಬೋರ್ಡ್ ರ್‍ಯಾಂಕ್ ಪ್ರಕಟ: ಗೇರುಕಟ್ಟೆ ಮನ್ ಶರ್ ಪ್ಯಾರಾಮೆಡಿಕಲ್ ಕಾಲೇಜಿಗೆ DMIT ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಒಟ್ಟು 6 ರ್‍ಯಾಂಕ್

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya

ಉಜಿರೆಯಲ್ಲಿ ನಡೆದ ಆ್ಯಸಿಡ್ ದಾಳಿ ಪ್ರಕರಣ; 29 ವರ್ಷದ ಬಳಿಕ ಆರೋಪಿ ದೋಷಮುಕ್ತ

Suddi Udaya

ಧರ್ಮಸ್ಥಳ: ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಗ್ರಾಮ ಇದರ ವಸ್ತು ಪ್ರದರ್ಶನ ಮಳಿಗೆ ಸಹಾಯಕ ಕಮಿಷನರ್ ಗಿರೀಶ್ ನಂದನ್ ರವರಿಂದ ಉದ್ಘಾಟನೆ

Suddi Udaya

ಉಜಿರೆ: ನಿವೃತ್ತ ಶಿಕ್ಷಕ ಕಾಶ್ಮೀರಿ ಮೆನೇಜಸ್ ನಿಧನ

Suddi Udaya

ಟಾರ್ಗೆಟ್ ಬಾಲ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಫ್ಲಾಯಿಡ್ ಮಿಸ್ಕಿತ್ ರವರು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!