March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಳದಂಗಡಿ ಸತ್ಯದೇವತೆ ದೈವಸ್ಥಾನದ ಕಾರ್ಣಿಕ: ಕಳೆದುಹೋದ ಚಿನ್ನದ ಬ್ರಾಸ್ ಲೆಟ್ ಪತ್ತೆ

ಬೆಳ್ತಂಗಡಿ : ಅಳದಂಗಡಿಯ ಸಮೀಪ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಫೆ.7 ರಂದು ಮುಂಡೂರು ನಿವಾಸಿ ರಮಣಿ ರವರ ಚಿನ್ನದ ಬ್ರಾಸ್ ಲೆಟ್ ಕಳೆದು ಹೋಗಿದ್ದು ಫೆ.9 ರಂದು ಅಳದಂಗಡಿ ಸತ್ಯದೇವತೆ ದೈವಸ್ಥಾನದ ಕಾರ್ಣಿಕದಿಂದ ಮೇಲಂತಬೆಟ್ಟು ಬಳಿ ಪತ್ತೆಯಾಗಿದೆ.

ಮುಂಡೂರು ನಿವಾಸಿ ರಮಣಿಯ ರವರು ಫೆ,.7ರಂದು ಅಳದಂಗಡಿ ಬಳಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿರುವಾಗ ಕಳೆದು ಕೊಂಡಿದ್ದ ಚಿನ್ನದ ಬ್ರಾಸ್ ಲೆಟ್ ಅಂದು ಹುಡುಕಾಡಿದರು ಪತ್ತೆಯಾಗಲಿಲ್ಲ , ಈ ವೇಳೆ ಚಿನ್ನದ ಬ್ರಾಸ್ ಲೆಟ್ ಸಿಕ್ಕಿ ದ್ದರೆ ಅಳದಂಗಡಿ ಸತ್ಯದೇವತೆಗೆ ಅಗೇಲು ಕೊಡುವುದಾಗಿ ಹರಕೆ ಹೊತ್ತುಕೊಂಡಿದ್ದರು. ಹರಕೆ ಹೊತ್ತ ಫಲದಿಂದ ಫೆ.9 ರಂದು ಚಿನ್ನದ ಬ್ರಾಸ್ ಲೆಟ್ ಪತ್ತೆಯಾಗಿದೆ ಎಂದು ರಮಣಿ ರವರು ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲರವರಿಗೆ ತಿಳಿಸಿದ್ದಾರೆ.

Related posts

ತಾಲೂಕಿನಲ್ಲಿ ಮುಂದುವರಿದ ಬೆಟ್ಟಿಂಗ್ ಭರಾಟೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ಬಿ.ಸಿ ಟ್ರಸ್ಟ್ ಸಿಡ್ಬಿ ಪ್ರಯಾಸ ಸ್ವ ಉದ್ಯೋಗ ಕ್ಕೆ 1ಕೋಟಿ ಪ್ರಗತಿ ನಿಧಿ ಮಜೂರಾತಿ ವಿತರಣೆ

Suddi Udaya

ಜು.22: ಕಳೆಂಜ ಮತ್ತು ಶಿರ್ಲಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಸ್ಪಂದನಾ ಕಾರ್ಯಕ್ರಮ

Suddi Udaya

ಗೇರುಕಟ್ಟೆ ಸೌಹಾರ್ದ ಟ್ರೋಫಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

Suddi Udaya

ಕಣಿಯೂರು : ಓಮ್ಮಿ ಕಾರು ಹಾಗೂ ರಿಡ್ಜ್ ಕಾರು ಮುಖಾಮುಖಿ ಡಿಕ್ಕಿ

Suddi Udaya

ಮನ್ ಶರ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಗೆ ನೂತನ ಪ್ರಾಂಶುಪಾಲರಾಗಿ ಝೀನತ್ ಬಾನು ಅಧಿಕಾರ ಸ್ವೀಕಾರ

Suddi Udaya
error: Content is protected !!