23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಳದಂಗಡಿ ಸತ್ಯದೇವತೆ ದೈವಸ್ಥಾನದ ಕಾರ್ಣಿಕ: ಕಳೆದುಹೋದ ಚಿನ್ನದ ಬ್ರಾಸ್ ಲೆಟ್ ಪತ್ತೆ

ಬೆಳ್ತಂಗಡಿ : ಅಳದಂಗಡಿಯ ಸಮೀಪ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಫೆ.7 ರಂದು ಮುಂಡೂರು ನಿವಾಸಿ ರಮಣಿ ರವರ ಚಿನ್ನದ ಬ್ರಾಸ್ ಲೆಟ್ ಕಳೆದು ಹೋಗಿದ್ದು ಫೆ.9 ರಂದು ಅಳದಂಗಡಿ ಸತ್ಯದೇವತೆ ದೈವಸ್ಥಾನದ ಕಾರ್ಣಿಕದಿಂದ ಮೇಲಂತಬೆಟ್ಟು ಬಳಿ ಪತ್ತೆಯಾಗಿದೆ.

ಮುಂಡೂರು ನಿವಾಸಿ ರಮಣಿಯ ರವರು ಫೆ,.7ರಂದು ಅಳದಂಗಡಿ ಬಳಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿರುವಾಗ ಕಳೆದು ಕೊಂಡಿದ್ದ ಚಿನ್ನದ ಬ್ರಾಸ್ ಲೆಟ್ ಅಂದು ಹುಡುಕಾಡಿದರು ಪತ್ತೆಯಾಗಲಿಲ್ಲ , ಈ ವೇಳೆ ಚಿನ್ನದ ಬ್ರಾಸ್ ಲೆಟ್ ಸಿಕ್ಕಿ ದ್ದರೆ ಅಳದಂಗಡಿ ಸತ್ಯದೇವತೆಗೆ ಅಗೇಲು ಕೊಡುವುದಾಗಿ ಹರಕೆ ಹೊತ್ತುಕೊಂಡಿದ್ದರು. ಹರಕೆ ಹೊತ್ತ ಫಲದಿಂದ ಫೆ.9 ರಂದು ಚಿನ್ನದ ಬ್ರಾಸ್ ಲೆಟ್ ಪತ್ತೆಯಾಗಿದೆ ಎಂದು ರಮಣಿ ರವರು ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲರವರಿಗೆ ತಿಳಿಸಿದ್ದಾರೆ.

Related posts

ಮುಂಡಾಜೆ: ಅರಸುಮಜಲು ನಿವಾಸಿ ಗುರುವಪ್ಪ ಪೂಜಾರಿ ನಿಧನ

Suddi Udaya

ಹೊಸಂಗಡಿ ಹಿಂದೂ ರುದ್ರ ಭೂಮಿಯಲ್ಲಿ ಸಾಮಾಜಿಕ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ಬಯಲಾಟ ಸಮಿತಿ ನಾವರ ವತಿಯಿಂದ ನಾಗಾರತಿ ಯಕ್ಷಗಾನ ಪ್ರದರ್ಶನ

Suddi Udaya

ಬೆಳ್ತಂಗಡಿ: ಚಿತ್ಪಾವನ ಬ್ರಾಹ್ಮಣರ ಬಳಗದ ಮಹಾಸಭೆ

Suddi Udaya

ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷರಿಂದ ಅಭಿನಂದನಾ ಸಮಾರಂಭ

Suddi Udaya

ಧರ್ಮಸ್ಥಳ : ಕೃಷಿ ವಿಸ್ತರಣಾ ಕಾರ್ಯಕ್ರಮಗಳಿಗೆ ವಿದ್ಯುಕ್ತ ಚಾಲನೆ ಹಾಗೂ ರೈತರಿಗೆ ಮತ್ತು ಕೃಷಿಯಂತ್ರಧಾರಾ ಕೇಂದ್ರಗಳಿಗೆ ಕೃಷಿ ಯಂತ್ರೋಪಕರಣಗಳ ಹಸ್ತಾಂತರ

Suddi Udaya
error: Content is protected !!