25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ರಾಡಿ : ಕೈತ್ರೋಡಿ ನಿವಾಸಿ ವಜ್ರ ಕುಮಾರ್ ಜೈನ್ ನಿಧನ

ಕೊಕ್ರಾಡಿ ಗ್ರಾಮದ ಕೈತ್ರೋಡಿ ನಿವಾಸಿ ವಜ್ರ ಕುಮಾರ್ ಜೈನ್ ( 57 ವರ್ಷ) ರವರು ಫೆ.9ರಂದು ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು.

ಮೃತರು ತಾಯಿ ನೇತ್ರಾವತಿ, ಪತ್ನಿ ವಿನಯ, ಪುತ್ರರಾದ ಸುಜ್ಞಾನ್ ಜೈನ್ (ಜೈನ್ ಕ್ಯಾಟರಿಂಗ್ ಅಂಡಿಂಜೆ), ಸುಧೀಶ್, ಪುತ್ರಿ ಸುಜಯ ಹಾಗೂ ಕುಟುಂಬಸ್ಥರು ಮತ್ತು ಬಂಧುಗಳನ್ನು ಅಗಲಿದ್ದಾರೆ.

Related posts

ಕಾಜೂರು ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್‌ನಲ್ಲಿ ಬಕ್ರೀದ್ ಆಚರಣೆ

Suddi Udaya

ಬೆಳ್ತಂಗಡಿ ನಗರ ಮಹಾಶಕ್ತಿ ಕೇಂದ್ರದಸಂಚಾಲಕರಾಗಿ ಸುನೀಲ್ ಬೆಳ್ತಂಗಡಿ, ಸಹಸಂಚಾಲಕರಾಗಿ ನಿತಿನ್

Suddi Udaya

ಧರ್ಮಸ್ಥಳ: ಕಲ್ಲೇರಿ ನಿವಾಸಿ ಲೀಲಾವತಿ ಗೌಡ ನಿಧನ

Suddi Udaya

ಬೆಳಾಲು: ವ್ಯಕ್ತಿಯೋರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಗೆ ಸಾಧನ ಪ್ರಶಸ್ತಿ

Suddi Udaya

ವೇಣೂರು ಯುವ ಸೇವಾ ಸಂಗಮ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಗೆ ರೂ. 1ಲಕ್ಷ ದೇಣಿಗೆ

Suddi Udaya
error: Content is protected !!