23.2 C
ಪುತ್ತೂರು, ಬೆಳ್ತಂಗಡಿ
February 11, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಗರ್ಡಾಡಿ ನಂದಿಬೆಟ್ಟು ಶ್ರೀ ನಂದಿಕೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

ಬೆಳ್ತಂಗಡಿ: ಗರ್ಡಾಡಿ ಗ್ರಾಮದ ನಂದಿಬೆಟ್ಟು ಶ್ರೀ ನಂದಿಕೇಶ್ವರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.

ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೋಟ್ಯಾನ್ ಸದಸ್ಯರಾಗಿ, ರವೀಂದ್ರ ಬಿ ಅಮೀನ್, ಪ್ರಶಾಂತ , ಶ್ರೀಮತಿ ಗಿರಿಜಾ ಶೆಟ್ಟಿ, ಅನಿತಾ, ವಸಂತ ಬಿ ಬಂಗೇರ , ರಾಮಣ್ಣಗೌಡ ,ಶ್ರೀನಿವಾಸ ಪೈ ಮತ್ತು ಪ್ರಧಾನ ಅರ್ಚಕರಾಗಿ ಗಣೇಶ್ ಭಟ್ ನಂದಿ ಬೆಟ್ಟ ನೇಮಕವಾಗಿದ್ದಾರೆ. ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಯನ್ನು ದೇವಸ್ಥಾನದ ಆಡಳಿತ ಅಧಿಕಾರಿ, ಕಾಶಿಪಟ್ಣ ಗ್ರಾಮ ಆಡಳಿತ ಅಧಿಕಾರಿ, ಸುಜಿತ್ ನಡೆಸಿ ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಿದರು.

Related posts

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಮತ್ತು ಶ್ರೀ ರಾಮ ಶಿಶು ಮಂದಿರ ಅಲೆಕ್ಕಿ- ಮುಗೇರಡ್ಕ ಆಶ್ರಯದಲ್ಲಿ ಶ್ರೀ ಕೃಷ್ಣಜನ್ಮಾಷ್ಠಮಿ ಪ್ರಯುಕ್ತ ಶ್ರೀ ಬಾಲಕೃಷ್ಣ ತೊಟ್ಟಿಲ ಸಂಭ್ರಮ

Suddi Udaya

ಕೊಕ್ಕಡ: ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸಾವು

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ಕಾರ್ಯಕ್ರಮ

Suddi Udaya

ಅಂಡಿಂಜೆ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ: ಸಿರಿ ಧಾನ್ಯಗಳ ಬಳಕೆ ಹಾಗೂ ಆಷಾಢದಲ್ಲಿ ಒಂದು ದಿನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಹೊತ್ತಿ ಉರಿದ ಬೈಕ್ : ವಾರೀಸುದಾರು  ಹಾಗೂ ನಂಬರ್  ಪ್ಲೇಟ್  ಇಲ್ಲದ ಬೈಕ್ ಮೇಲೆ ಅನುಮಾನ

Suddi Udaya

ಮೊಗ್ರು: ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ -ಮುಗೇರಡ್ಕ, ಶ್ರೀರಾಮ ಶಿಶುಮಂದಿರದ ದ್ವಿತೀಯ ವರ್ಷದ ವಾರ್ಷಿಕೋತ್ಸವ ಮತ್ತು ಭಾರತ್ ಮಾತ ಪೂಜನ ಕಾರ್ಯಕ್ರಮ

Suddi Udaya
error: Content is protected !!