17.6 C
ಪುತ್ತೂರು, ಬೆಳ್ತಂಗಡಿ
February 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂದಾರು: ಪಾಣೆಕಲ್ಲು ಶಿರಾಡಿ ಗ್ರಾಮದೈವ ಸಪರಿವಾರ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ: ಉದ್ಯಮಿ ಕಿರಣ್ ಚಂದ್ರ ಡಿ ಪುಷ್ಪಗಿರಿ ಭಾಗಿ

ಬಂದಾರು : ಪಾಣೆಕಲ್ಲು ಶಿರಾಡಿ ಗ್ರಾಮದೈವ ಸಪರಿವಾರ ದೈವಸ್ಥಾನ ದಲ್ಲಿ ನಡೆಯುವ ವಾರ್ಷಿಕ ಕಾಲಾವಧಿ ನೇಮೋತ್ಸವ ಕಾರ್ಯಕ್ರಮಕ್ಕೆ ಯುವ ಉದ್ಯಮಿಗಳಾದ ಕಿರಣ್ ಚಂದ್ರ ಡಿ ಪುಷ್ಪಗಿರಿ, ಬೆಂಗಳೂರು ಇವರು ಆಗಮಿಸಿ ದೈವದ ಆಶೀರ್ವಾದ ಪಡೆದು ಗಂಧ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಪದ್ಮುಂಜ ಸಿ. ಎ ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷ ಅಶೋಕ ಗೌಡ ಪಾಂಜಾಳ, ಬಂದಾರು ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ವಕೀಲರಾದ ಉದಯ ಕುಮಾರ್ ಬಿ.ಕೆ, ಬಂದಾರು ಪಂಚಾಯತ್ ಸದಸ್ಯರಾದ ಚೇತನ್ ಗೌಡ, ಶ್ರೀ ಕ್ಷೇತ್ರ ಪಾಣೆಕಲ್ಲು ದೈವಸ್ಥಾನದ ಆಡಳಿತ ಮೊಕ್ತೇಸರರಾದ ಸೂರ್ಯನಾರಾಯಣ ಕುಡುಮತ್ತಾಯ, ನೇಮೋತ್ಸವ ಸಮಿತಿ ಅಧ್ಯಕ್ಷ ಲಿಂಗಪ್ಪ ಗೌಡ ಪೋಯ್ಯೋಲೆ, ಕಾರ್ಯದರ್ಶಿ ಗಣೇಶ್ ಗೌಡ ಪುಯಿಲ, ಸಮಿತಿಯ ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಉಜಿರೆ :ಸಿದ್ದವನ ಗುರುಕುಲದ ಬಳಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ, ವಲಯ ಬಂಟರ ಸಂಘ, ಉಜಿರೆ ಹಾಗೂ ಬಂಟರ ಗ್ರಾಮ ಸಮಿತಿ ಉಜಿರೆ ಮುಂಡಾಜೆ ಮತ್ತು ತೋಟತ್ತಾಡಿ ಇವುಗಳ ಸಹಭಾಗಿತ್ವದಲ್ಲಿ ಉಜಿರೆ ವಲಯ ಬಂಟರ ಕ್ರೀಡಾಕೂಟ

Suddi Udaya

ಗುರುವಾಯನಕೆರೆಯಲ್ಲಿ ಸಂಭ್ರಮದ ಬಂಟೋತ್ಸವ

Suddi Udaya

ಉಜಿರೆ ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸಾ ಹಾಗೂ ಯೋಗ ವಿಜ್ಞಾನ ಕಾಲೇಜು: ಬಿಎನ್‌ವೈಎಸ್ ವಿದ್ಯಾರ್ಥಿಗಳ ಮತ್ತು ಪಿಜಿ ವಿದ್ಯಾರ್ಥಿಗಳ ಶಿಷ್ಯೋಪನಯನ

Suddi Udaya

ಉಡುಪಿಯ ಮಧ್ವ ನವರಾತ್ರೋತ್ಸವದಲ್ಲಿ ವಿದ್ವಾನ್ ರಾಘವೇಂದ್ರ ಭಟ್ ಲಕ್ಷ್ಮೀ ನರಸಿಂಹ ಮಠ ಮದ್ದಡ್ಕ ರವರಿಗೆ ಸನ್ಮಾನ

Suddi Udaya

ಸ್ವಾತಂತ್ರ್ಯೋತ್ಸವ ಪ್ರಯುಕ್ತ ಎಸ್‌ವೈಎಸ್ ಉಜಿರೆ ಸರ್ಕಲ್ ವತಿಯಿಂದ ಎಂಡೋ ಪೀಡಿತರಿಗೆ ಆಹಾರದ ಕಿಟ್ ವಿತರಣೆ

Suddi Udaya
error: Content is protected !!