24 C
ಪುತ್ತೂರು, ಬೆಳ್ತಂಗಡಿ
June 8, 2025
Uncategorized

ಬರೆಂಗಾಯ ಭೂತಳಗುಡ್ಡೆ ನಿವಾಸಿ ರವೀಂದ್ರ ರಾವ್ ನಿಧನ

ನಿಡ್ಲೆ : ಇಲ್ಲಿಯ ಬರೆಂಗಾಯ ಭೂತಳಗುಡ್ಡೆ ನಿವಾಸಿ ರವೀಂದ್ರ ರಾವ್ (52 ವ.) ರವರು ಅಸೌಖ್ಯದಿಂದ ಫೆ.10ರಂದು ನಿಧನರಾದರು.

ಆರ್ ಎಸ್ ಎಸ್ ಕಾರ್ಯಕರ್ತರಾಗಿ, ಪಿಗ್ಮಿ ಕಲೆಕ್ಟರ್ ರಾಗಿ, ಬರೆಂಗಾಯ ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ಇವರು ಪ್ರಸ್ತುತ ಸುರಭಿ ಕ್ಯಾಂಟೀನ್ ನಡೆಸುತ್ತಿದ್ದರು.

ಮೃತರು ಪತ್ನಿ, ಪುತ್ರ, ಪುತ್ರಿ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುರುವಾಯನಕೆರೆಯಲ್ಲಿ 76ನೇ ಗಣರಾಜ್ಯೋತ್ಸವ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

Suddi Udaya

ಮಾಜಿ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಅವರಿಂದ ಗುರುದ್ವಾರ ಭೇಟಿ

Suddi Udaya

ಅನೀಶ್‌ ನಿರ್ದೇಶನದ ದಸ್ಕತ್‌ ತುಳು ಸಿನಿಮಾಕ್ಕೆ ಪ್ರಶಸ್ತಿಯ ಗೌರವ

Suddi Udaya

ಉಜಿರೆ ಅರಿಪ್ಪಾಡಿ ಮಠ ಬಾಲಕೃಷ್ಣ ಅರಿಪ್ಪಾಡಿತ್ತಾಯ ನಿಧನ

Suddi Udaya

ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಷನ್ ಉಜಿರೆ ವಲಯ ಸಮಿತಿ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!