29.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಹರೀಶ್ ವೈ ಆಯ್ಕೆ

ಬಳಂಜ: ಸರಕಾರಿ ಉನ್ನತಿಕರೀಸಿದ ಹಿರಿಯ ಪ್ರಾಥಮಿಕ ಹಾಗೂ ಪ್ರೌಡೆ ಶಾಲೆ ಬಳಂಜ ಇದರ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಹರೀಶ್ ವೈ ಚಂದ್ರಮ ಆಯ್ಕೆಯಾದರು.

ಬಳಂಜ ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹರೀಶ್ ಅವರನ್ನು ಆಯ್ಕೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಮನೋಹರ್ ಬಳಂಜ, ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಪಿ.ಕೆ, ಶಿಕ್ಷಣ ಟ್ರಸ್ಟ್ ಪ್ರ.ಕಾರ್ಯದರ್ಶಿ ರತ್ನರಾಜ್ ಜೈನ್, ಟ್ರಸ್ಟಿ ರಾಕೇಶ್ ಹೆಗ್ಡೆ ಬಳಂಜ ಹಾಗೂ ಹಳೆ ವಿದ್ಯಾರ್ಥಿಗಳಾದ ದಿನೇಶ್ ಪಿ‌ಕೆ, ರವೀಂದ್ರ ಬಿ‌ ಅಮೀನ್, ಸತೀಶ್ ಕೆ, ಸುರೇಶ್ ಪೂಜಾರಿ ಹೇವ, ಅಶ್ವಿನ್ ಬಿ.ಕೆ, ಹರೀಶ್ ಶೆಟ್ಟಿ ಬರಮೇಲು, ಪುರಂದರ ಪೆರಾಜೆ, ಸತೀಶ್ ದೇವಾಡಿಗ ಹಾಗೂ ಹಳೆ ವಿದ್ಯಾರ್ಥಿಗಳು ಹಾಜರಿದ್ದರು‌.

Related posts

ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಯುವ ರೆಡ್ ಕ್ರಾಸ್ ಘಟಕ ಹಾಗೂಎನ್.ಎಸ್.ಎಸ್ ಸಹಯೋಗದಲ್ಲಿ ಸಂಚಾರಿ ನಿಯಮಗಳ ಮಾಹಿತಿ

Suddi Udaya

ಧರ್ಮಸ್ಥಳ: ಸಿಡಿಲು ಬಡಿದು ವ್ಯಕ್ತಿ ಅಸ್ವಸ್ಥ

Suddi Udaya

ಕುತ್ಲೂರು ಸ.ಉ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭ

Suddi Udaya

ಬೆಳ್ತಂಗಡಿ: ಚೆಕ್ ಅಮಾನ್ಯ ಪ್ರಕರಣ ಆರೋಪಿ ಖುಲಾಸೆ

Suddi Udaya

ರುಡ್ ಸೆಟ್ ಸಂಸ್ಥೆಯಲ್ಲಿ ಗೃಹೋಪಯೋಗಿ ವಿದ್ಯುತ್‌ ಉಪಕರಣ ಸೇವಾ ಉದ್ಯಮಿ ತರಬೇತಿಯ ಸಮಾರೋಪ

Suddi Udaya

ಜಿಯೋ ಭಾರತ್ 4g ಮೊಬೈಲ್ ಕೇವಲ 999 ಕ್ಕೆ

Suddi Udaya
error: Content is protected !!