September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಕುಂಬಾರ ಸೇವಾ ಸಂಘ ವತಿಯಿಂದ ಆಯೋಜಿಸಿದ ಮಹಮ್ಮಾಯಿ ಟ್ರೋಫಿ -2025 ಕಾರ್ಯಕ್ರಮದಲ್ಲಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ಸಾಹಿತ್ಯ ರತ್ನ ಪ್ರಶಸ್ತಿ ಗೌರವ

ಬಂದಾರು: ಬೆಳ್ತಂಗಡಿ ತಾಲೂಕು ಕುಂಬಾರರ ಸೇವಾ ಸಂಘ (ರಿ.) ಇದರ ವತಿಯಿಂದ ಆಯೋಜಿಸಿದ ಕುಂಬಾರ ಮಾಗಣೆ ಮಟ್ಟದ ಮಹಮ್ಮಾಯಿ ಟ್ರೋಪಿ 2025, 24 ತಂಡಗಳ ಲೀಗ್ ಮಾದರಿಯ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ಹಗ್ಗಜಗ್ಗಾಟ ಬೆಳ್ತಂಗಡಿ ತಾಲೂಕು ಜೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ
ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ಸಾಹಿತ್ಯ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Related posts

ಬೆಳ್ತಂಗಡಿ ಬಂಗೇರ ಬಿಗ್ರೇಡ್ ವತಿಯಿಂದ ಶ್ರೀಮತಿ ಬಿನುತಾ ಬಂಗೇರರ ಸಾರಥ್ಯದಲ್ಲಿ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ಹೊಕ್ಕಾಡಿಗೋಳಿ ಕುಲಾಲ ಯಾನೆ ಕುಂಬಾರರ ಸಮಾಜ ಸೇವಾ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ಬಡ ಕುಟುಂಬದ ಮನೆಯ ಮೇಲ್ಚಾವಣಿ ದುರಸ್ತಿ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ವಲಯ ಮಟ್ಟದ ಖೋ ಖೋ ಪಂದ್ಯಾಟ: ಶಿರ್ಲಾಲು ಸ.ಉ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಓಮ್ನಿ ಕಾರು – ಸ್ವಿಫ್ಟ್ ಡಿಸೈರ್ ಮುಖಾಮುಖಿ ಡಿಕ್ಕಿ

Suddi Udaya

ಬೆಳ್ತಂಗಡಿ ‘ಶಾಂತಿಶ್ರೀ’ ಜೈನ ಮಹಿಳಾ ಸಮಾಜದಿಂದ ಮಹಿಳಾ ದಿನಾಚರಣೆ

Suddi Udaya
error: Content is protected !!