24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ

ಬೆಳ್ತಂಗಡಿ: ಮೂಲಭೂತ ಸೌಕರ್ಯಗಳ ಬೇಡಿಕೆ ಮತ್ತು ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ ಫೆ.10ರಂದು ಬೆಳ್ತಂಗಡಿ ತಾಲೂಕು ಕಚೇರಿ ಆವರಣದಲ್ಲಿ ಧರಣಿ ನಡೆಯಿತು.

ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷ ಪ್ರದೀಪ್ ಕುಮಾರ್ ಸಿ., ಉಪಾಧ್ಯಕ್ಷೆ ಉಷಾಕಿರಣ್‌ ಸಹಿತ 32 ಗ್ರಾಮ ಆಡಳಿತ ಅಧಿಕಾರಿಗಳು ಮುಷ್ಕರ ನಡೆಸಿದರು.

Related posts

ಗುರುವಾಯನ ಕೆರೆ: ಶಕ್ತಿ ನಗರದ ನಿವಾಸಿ ಸುರೇಶ್ ಪೈ ಎಂ. ನಿಧನ

Suddi Udaya

ನೆರಿಯ ಸೆಂಟ್ ತೋಮಸ್ ಪ್ರೌಢಶಾಲೆ ಶೇ 100 ರ ಸಾಧನೆಗೆ ಸನ್ಮಾನ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಎಸ್‌ಡಿಎಂ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಆಮಂತ್ರಣ ಪರಿವಾರ ಮತ್ತು ಆಮಂತ್ರಣ ಸಾಂಸ್ಕೃತಿಕ ವೇದಿಕೆ ಕರ್ನಾಟಕ ಆಯೋಜಿಸಿರುವ ರಾಜ್ಯಮಟ್ಟದ ಮುದ್ದುಕೃಷ್ಣ ಸ್ಪರ್ಧೆಯ ಫಲಿತಾಂಶ

Suddi Udaya

ಕಲ್ಮಂಜ: ಪಲ್ಕೆ ಆಚಾರಿಬೆಟ್ಟು ನಿವಾಸಿ ಕಲ್ಯಾಣಿ ನಿಧನ

Suddi Udaya
error: Content is protected !!