24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕಿನ ವಿವಿಧ ಕಡೆಗಳಲ್ಲಿ ಗೆಜ್ಜೆಗಿರಿ ಜಾತ್ರೋತ್ಸವದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ದೇಯಿ ಬೈದೆದಿ ಕೋಟಿ ಚೆನ್ನಯ ಮೂಲ ಸ್ಥಾನ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಮಾರ್ಚ್ 1 ರಿಂದ ಮಾರ್ಚ್ 5ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವವನ್ನು ಯಶಸ್ಸು ಗೊಳಿಸುವ ಬಗ್ಗೆ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು, ಮೇಲಂತಬೆಟ್ಟು, ತಣ್ಣೀರು ಪಂತ, ಕುತ್ಲೂರು ಗ್ರಾಮಗಳಲ್ಲಿ ಗೆಜ್ಜೆ ಗಿರಿಯ ಭಕ್ತಾಭಿಮಾನಿಗಳ ಸಮಾಲೋಚನ ಸಭೆ ಹಾಗೂ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.

ಶ್ರೀ ಕ್ಷೇತ್ರ ಗೆಜ್ಜಗಿರಿ ಜಾತ್ರೆೋತ್ಸವ ಸಮಿತಿಯ ಬೆಳ್ತಂಗಡಿ ತಾಲೂಕಿನ ಪ್ರಧಾನ ಸಂಚಾಲಕ ರಾದ ಶ್ರೀ ನಿತ್ಯಾನಂದ ನಾವರ ರವರು ಶ್ರೀ ಕ್ಷೇತ್ರದಲ್ಲಿ ನಡೆಯುವ ಮಡಿಲು ಸೇವೆ ಹಾಗೂ ಉತ್ಸವದ ಮಾಹಿತಿಯನ್ನು ಸಭೆಗೆ ನೀಡಿ ತಾಲೂಕಿನ ಎಲ್ಲಾ ಭಕ್ತಾಭಿಮಾನಿಗಳನ್ನು ಜಾತ್ರೋತ್ಸವಕ್ಕೆ ಆಮಂತ್ರಿಸಿದರು.

Related posts

ಮಾ.14-15: ನಿಡ್ಲೆ ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

Suddi Udaya

ಬಳಂಜ: ಶ್ರೀಗುರುಪೂಜೆ ಪ್ರಯುಕ್ತ ಬಿಲ್ಲವ ಸಂಘದಿಂದ ಕ್ರೀಡಾಕೂಟ

Suddi Udaya

ಬೆಳಾಲು ಪ್ರೌಢಶಾಲೆಯ ಮಕ್ಕಳಿಗೆ ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮ:ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಬೇಸಾಯದ ಪಾಠ

Suddi Udaya

ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘದ ವತಿಯಿಂದ ಅಂತರ್ ‍ಜಿಲ್ಲಾ ಚಿತ್ಪಾವನಿ ಭಾಷಾ ಕವಿಗೋಷ್ಠಿಯ ಸಮಾರೋಪ

Suddi Udaya

ಅಟೋ ರಿಕ್ಷಾ ಮತ್ತು ಬೈಕ್ ಢಿಕ್ಕಿ: ಪ್ರಯಾಣಿಕರಿಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಯಲ್ಲಿ ಜುಂಬಾ ಫಿಟ್ನೆಸ್ ತರಬೇತಿ ಉದ್ಘಾಟನೆ

Suddi Udaya
error: Content is protected !!