37.5 C
ಪುತ್ತೂರು, ಬೆಳ್ತಂಗಡಿ
April 19, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾರುಗಳ ನಡುವೆ ಅಪಘಾತ:

ಬೆಳ್ತಂಗಡಿ: ಬಂಟ್ವಾಳದ ಎನ್.ಸಿ ರೋಡ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಗೇರುಕಟ್ಟೆ ಮನಶರ್ ಶಾಲೆಯ ವಿದ್ವಾಂಸ ಉಮರ್ ಅಸ್ಸಖಾಫ್ ಮನಶರ್ ತಂಙಳರ ಕುಟುಂಬ ಗಾಯಗೊಂಡ ಘಟನೆ ಫೆ.9ರಂದು ನಡೆದಿದೆ.

ಗುರುವಾಯನಕೆರೆ ಕಡೆಯಿಂದ ಮಂಗಳೂರು ಕಡೆ ಸಂಚರಿಸುತ್ತಿದ್ದ ಮನಶರ್ ತಂಙಳರ ಕಾರು ಪೆಟ್ರೋಲ್ ಪಂಪ್ ಕಡೆ ತಿರುಗಿಸಿದ್ದು ಇದೇವೇಳೆ ಅತೀ ವೇಗದಿಂದ ಬಂದ ಇನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿದೆ.

ಘಟನೆಯಿಂದ ಮನಶರ್ ತಂಙಳ್ ರವರ ಪತ್ನಿ ಮತ್ತು ಮಕ್ಕಳು ಗಾಯಗೊಂಡಿದ್ದಾರೆ.

Related posts

ಬಳಂಜ: ಇಂದು (ಮಾ.2) ಶ್ರೀ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕ ಅಗೇಲು ಸೇವೆ

Suddi Udaya

ರೋಟರಿ ಕ್ಲಬ್ ಮಡಂತ್ಯಾರ್ ಗೆ ಪ್ರತಿಷ್ಠಿತ ಪ್ಲಾಟಿನಂ ಕ್ಲಬ್ ಪ್ರಶಸ್ತಿ

Suddi Udaya

ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಬೆದ್ರಬೆಟ್ಟು ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಬಳಂಜ ಗ್ರಾ.ಪಂ. ನ ಅಭಿವೃದ್ಧಿ ಕೆಲಸ ಕಾರ್ಯಗಳಿಗೊಳಿದ ಪ್ರತಿಷ್ಠಿತ `ಗಾಂಧಿ ಗ್ರಾಮ’ ಪುರಸ್ಕಾರ

Suddi Udaya

ಮಂಗಳೂರಿನ ಅರ್ಕುಳ ಬಳಿ ರಸ್ತೆ ಅಪಘಾತ: ಮುಂಡೂರಿನ ಯುವಕ ಸ್ಥಳದಲ್ಲೇ ಮೃತ್ಯು

Suddi Udaya

ಡೇವಿಡ್ ಜೈಮಿ ಕೊಕ್ಕಡ ರವರಿಗೆ ನೋಬೆಲ್ ವರ್ಲ್ಡ್ ರೆಕಾರ್ಡ್ಸ್ ವಿಶ್ವ ದಾಖಲೆ

Suddi Udaya
error: Content is protected !!