July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾರುಗಳ ನಡುವೆ ಅಪಘಾತ:

ಬೆಳ್ತಂಗಡಿ: ಬಂಟ್ವಾಳದ ಎನ್.ಸಿ ರೋಡ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಗೇರುಕಟ್ಟೆ ಮನಶರ್ ಶಾಲೆಯ ವಿದ್ವಾಂಸ ಉಮರ್ ಅಸ್ಸಖಾಫ್ ಮನಶರ್ ತಂಙಳರ ಕುಟುಂಬ ಗಾಯಗೊಂಡ ಘಟನೆ ಫೆ.9ರಂದು ನಡೆದಿದೆ.

ಗುರುವಾಯನಕೆರೆ ಕಡೆಯಿಂದ ಮಂಗಳೂರು ಕಡೆ ಸಂಚರಿಸುತ್ತಿದ್ದ ಮನಶರ್ ತಂಙಳರ ಕಾರು ಪೆಟ್ರೋಲ್ ಪಂಪ್ ಕಡೆ ತಿರುಗಿಸಿದ್ದು ಇದೇವೇಳೆ ಅತೀ ವೇಗದಿಂದ ಬಂದ ಇನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿದೆ.

ಘಟನೆಯಿಂದ ಮನಶರ್ ತಂಙಳ್ ರವರ ಪತ್ನಿ ಮತ್ತು ಮಕ್ಕಳು ಗಾಯಗೊಂಡಿದ್ದಾರೆ.

Related posts

ಲಾಯಿಲದಲ್ಲಿ ಗುರುಪೂಜೆ ಹಾಗೂ ಪ್ರೋತ್ಸಾಹಧನ ವಿತರಣೆ

Suddi Udaya

ಪುಂಜಾಲಕಟ್ಟೆ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ವಾರ್ಷಿಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳದಲ್ಲಿ ನೂತನ ಶಿಲಾಮಯ ಧ್ವಜಸ್ತಂಭಕ್ಕೆ ಭವ್ಯ ಸ್ವಾಗತ

Suddi Udaya

ಮದ್ದಡ್ಕ: ಹೆದ್ದಾರಿಯ ಕೆಲಸ ಕಾಮಗಾರಿಯಲ್ಲಿ ಮಾರ್ಗವನ್ನು ಎತ್ತರವಾಗಿಸಿದ್ದರಿಂದ ಪರಿಸರದ ಜನರಿಗೆ ತೊoದರೆ: ಮಾರ್ಗವನ್ನು ತಗ್ಗಿಸಿ ಕಾಮಗಾರಿ ನಡೆಸುವoತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರಿಗೆ ಮನವಿ

Suddi Udaya

ಕೊಂಬಿನಡ್ಕ ಶಾಲೆಯಿಂದ ವರ್ಗಾವಣೆಗೊಂಡ ಮುಖ್ಯಶಿಕ್ಷಕಿಗೆ ಬೀಳ್ಕೊಡುಗೆ

Suddi Udaya
error: Content is protected !!